Webdunia - Bharat's app for daily news and videos

Install App

ಗಿರೀಶ್ ಕಾರ್ನಾಡ್ ನಿಧನಕ್ಕೆ ಗಣ್ಯರ ಸಂತಾಪ

Webdunia
ಸೋಮವಾರ, 10 ಜೂನ್ 2019 (11:00 IST)
ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ನಿಧನರಾದ  ಹಿನ್ನಲೆಯಲ್ಲಿ ಇವರ ಸಾವಿಗೆ ರಾಜಕೀಯ ನಾಯಕರುಗಳು  ಸಂತಾಪ ಸೂಚಿಸಿದ್ದಾರೆ.



ಈ ಕುರಿತು ಟ್ವೀಟ್ ಮಾಡಿದ ಕೇಂದ್ರ ಸಚಿವ ಸದಾನಂದಾ ಗೌಡರು, ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಅಪಾರ .ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ ಎಂದು ಸಂತಾಪ ಸೂಚಿಸಿದ್ದಾರೆ.

 

ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು ಎಂದು ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

 

ಇವರ ಜೊತೆಗೆ ಜಿಟಿ ದೇವೇಗೌಡರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಅರವಿಂದ ಕ್ರೇಜಿವಾಲ್, ಸುಷ್ಮಾ ಸ್ವರಾಜ್, ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ  ಗಿರೀಶ್ ಕಾರ್ನಾಡ್  ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments