Webdunia - Bharat's app for daily news and videos

Install App

ಗಿರೀಶ್ ಕಾರ್ನಾಡ್ ನಿಧನಕ್ಕೆ ಗಣ್ಯರ ಸಂತಾಪ

Webdunia
ಸೋಮವಾರ, 10 ಜೂನ್ 2019 (11:00 IST)
ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ನಿಧನರಾದ  ಹಿನ್ನಲೆಯಲ್ಲಿ ಇವರ ಸಾವಿಗೆ ರಾಜಕೀಯ ನಾಯಕರುಗಳು  ಸಂತಾಪ ಸೂಚಿಸಿದ್ದಾರೆ.



ಈ ಕುರಿತು ಟ್ವೀಟ್ ಮಾಡಿದ ಕೇಂದ್ರ ಸಚಿವ ಸದಾನಂದಾ ಗೌಡರು, ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಅಪಾರ .ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ ಎಂದು ಸಂತಾಪ ಸೂಚಿಸಿದ್ದಾರೆ.

 

ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರ ನಿಧನದಿಂದ ನಾಡಿನ ಬಹುಮುಖ್ಯ ಸಾಕ್ಷಿಪ್ರಜ್ಞೆಯ ದನಿ ಮೌನವಾದಂತಾಗಿದೆ. ಈ ದುರಿತದ ಕಾಲದಲ್ಲಿ ಅವರು ನಮ್ಮೊಡನೆ ಇನ್ನಷ್ಟು ಕಾಲ ಇರಬೇಕಿತ್ತು ಎಂದು ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.

 

ಇವರ ಜೊತೆಗೆ ಜಿಟಿ ದೇವೇಗೌಡರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಅರವಿಂದ ಕ್ರೇಜಿವಾಲ್, ಸುಷ್ಮಾ ಸ್ವರಾಜ್, ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ  ಗಿರೀಶ್ ಕಾರ್ನಾಡ್  ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments