ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಶಾಕಿಂಗ್ ಹೇಳಿಕೆ ನೀಡಿದ ಗಿರೀಶ್ ಮಟ್ಟೆಣ್ಣನವರ್

Krishnaveni K
ಶನಿವಾರ, 23 ಆಗಸ್ಟ್ 2025 (10:30 IST)
ಮಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಸುಜಾತ ಭಟ್ ಉಲ್ಟಾ ಹೊಡೆಯುತ್ತಿದ್ದಂತೇ ಆಕೆಗೆ ಬೆಂಬಲ ನೀಡಿದ್ದ ಸೌಜನ್ಯ ಪರ ಹೋರಾಟಗಾರರಲ್ಲಿ ಒಬ್ಬರಾದ ಗಿರೀಶ್ ಮಟ್ಟೆಣ್ಣನವರ್ ವರಸೆಯೇ ಬದಲಾಗಿದೆ.

ಸುಜಾತ ಭಟ್ ಎಂಬ ಮಹಿಳೆ ಎಂಬಿಬಿಎಸ್ ಓದುತ್ತಿದ್ದ ನನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳಕ್ಕೆ ಬಂದಾಗ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದಾಳೆ ಎಂದು ಆರೋಪಿಸಿದ್ದರು. ಸೌಜನ್ಯ ಪರ ಹೋರಾಟಗಾರರಿಗೆ ಧರ್ಮಸ್ಥಳದ ಬಗ್ಗೆ ವಿರುದ್ಧ ಆರೋಪಕ್ಕೆ ಈ ಪ್ರಕರಣವೂ ದೊಡ್ಡ ಬೂಸ್ಟ್ ಸಿಕ್ಕಂತಾಗಿತ್ತು.

ಈ ಹಿನ್ನಲೆಯಲ್ಲಿ ಸುಜಾತ ಭಟ್ ಬೆಂಬಲಕ್ಕೆ ನಿಂತಿದ್ದರು. ಆದರೆ ಈಗ ಸುಜಾತ ಭಟ್ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಅನನ್ಯ ಭಟ್ ನನ್ನ ಮಗಳಲ್ಲ, ಸುಳ್ಳು ಹೇಳಿದ್ದೆ ಎಂದು ಯೂಟ್ಯೂಬ್ ಸಂದರ್ಶನದಲ್ಲಿ ಹೇಳಿದ್ದಾರೆ.

ಇದರ ಬೆನ್ನಲ್ಲೇ ಗಿರೀಶ್ ಮಟ್ಟೆಣ್ಣನವರ್ ಪ್ರತಿಕ್ರಿಯಿಸಿದ್ದು ಸುಜಾತ ಭಟ್ ನಮ್ಮ ಬಳಿ ಅವರ ಕತೆ ಹೇಳಿದಾಗ ಅನುಕಂಪದಿಂದ ನಾವು ಬೆಂಬಲ ನೀಡಿದ್ದೆವು. ಆದರೆ ಆಕೆ ನಮಗೂ ಮಗಳ ಫೋಟೋ, ಇನ್ನಿತರ ದಾಖಲೆ ನೀಡಿರಲಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಹಿಂದೂಗಳ ನಂಬಿಕೆಯೊಂದಿಗೆ ಆಟವಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ

ಪುಟ್ಟ ಕಂದಮ್ಮಗಳನ್ನು ಡೇಕೇರ್‌ ಸೆಂಟರ್‌ನಲ್ಲಿ ಬಿಡುವ ಮುನ್ನಾ ಹುಷಾರ್‌, ಬೆಂಗಳೂರಿನಲ್ಲಿದ್ದು ಎನ್ನಲಾದ ಈ ಘಟನೆ ಕರುಳು ಹಿಂಡುತ್ತದೆ

Karnataka Weather: ಜು 2ರಂದು ದ.ಕನ್ನಡ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments