Webdunia - Bharat's app for daily news and videos

Install App

ಕೊಳವೆ ಬಾವಿಗೆ ಬಿದ್ದಿರುವ ಬಾಲಕಿ ಕಾವೇರಿ ಕೈ ಪತ್ತೆ

Webdunia
ಭಾನುವಾರ, 23 ಏಪ್ರಿಲ್ 2017 (09:19 IST)
ಬೆಳಗಾವಿ ಜಿಲ್ಲೆಯ ಝಂಜರವಾಡ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿರುವ ಬಾಲಕಿ ಕಾವೇರಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಬಾಲಕಿಯ ಕೈ ಪತ್ತೆಯಾಗಿದ್ದು, ಹುಕ್ ಮೂಲಕ ಮೇಲೆತ್ತುವ ಕಾರ್ಯಾಚರಣೆ  2 ಬಾರಿ ವಿಫಲವಾಗಿದೆ. 3ನೇ ಬಾರಿಗೆ ಮೇಲೆತ್ತುವ ಪ್ರಯತ್ನ ಮುಂದುವರೆಸಿದೆ.

ಒಂದೊಮ್ಮೆ ಹುಕ್`ನಲ್ಲಿ ಸರಿಯಾಗಿ ಕೈ ಲಾಕ್ ಆಗದೇ ಇದ್ದಲ್ಲಿ ಮಗು ಮತ್ತಷ್ಟು ಕೆಳಗೆ ಕುಸಿದುಬಿಡಬಹುದು. ಹೀಗಾಗಿ, ಬಹಳ ಜಾಗರೂಕತೆಯಿಂದ 2ನೇ ಕಾರ್ಯಾಚರಣೆ ನಡೆಯುತ್ತಿದೆ. ಮಗುವಿನ ಮೇಲೆ ಬಿದ್ದಿರುವ ಮಣ್ಣನ್ನ ಸಕಿಂಗ್ ಮೆಶಿನ್ ಮೂಲಕ ಹೊರತೆಗೆಯಲಾಗಿದೆ.

ಅಗ್ನಿಶಾಮಕ ಸಿಬ್ಬಂದಿ ಜೊತೆಗೆ ಪುಣೆಯಿಂದ ಬಂದಿರುವ ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. ಡಿಸಿ, ಎಸ್ಪಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಕಾರ್ಯಾಚರಣೆಯ ಮಾನಿಟರಿಂಗ್ ನಡೆಸುತ್ತಿದ್ದಾರೆ.
ಇತ್ತ, ಮಗುವಿಗಾಗಿ ರೋಧಿಸುತ್ತಿರುವ ತಾಯಿ ಸವಿತಾ ಅಸ್ವಸ್ಥರಾಗಿದ್ದು, ಆಂಬ್ಯುಲೆನ್ಸ್`ನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಅನ್ನ ನೀರು ಏನೂ ಬೇಡ ನನ್ನ ಮಗುವನ್ನ ತೋರಿಸಿ ಎಂದು ಸವಿತಾ ರೋಧಿಸುತ್ತಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ಬೆಲೆ ಇಂದು ಇನ್ನೂ ಎತ್ತರ ಇನ್ನೂ ಹತ್ತಿರ

Jammu Kashmir cloud burst: ಮೇಘಸ್ಪೋಟಕ್ಕೆ ಹರಿದು ಬಂತು ಕಟ್ಟಡಗಳು, ವಾಹನಗಳು: ವಿಡಿಯೋ

DGP Om Prakash Rao ಹತ್ಯೆಯಾಗಿದ್ದು ಹೇಗೆ, ಪತ್ನಿ ಪಲ್ಲವಿ ಹೇಳಿದ್ದು ಕೇಳಿದರೆ ಬೆಚ್ಚಿ ಬೀಳ್ತೀರಿ

DK Shivakumar: ಡಿಕೆ ಶಿವಕುಮಾರ್ ಟೆಂಪಲ್ ರನ್ ಹಿಂದಿದೆ ಭಾರೀ ಲೆಕ್ಕಾಚಾರ: ಬಿಜೆಪಿಗೆ ಗಡ ಗಡ

Karnataka Weather: ರಾಜ್ಯದಲ್ಲಿ ಈ ವಾರ ಮಳೆಯಿರಲಿದೆಯೇ ಇಲ್ಲಿದೆ ಸಂಪೂರ್ಣ ಹವಾಮಾನ ವರದಿ

ಮುಂದಿನ ಸುದ್ದಿ
Show comments