Webdunia - Bharat's app for daily news and videos

Install App

ರೇಪ್ ಕೇಸ್‌: ಮತ್ತೇ ಯಡಿಯೂರಪ್ಪಗೆ ಬಿಗ್‌ ರಿಲೀಫ್

Sampriya
ಗುರುವಾರ, 1 ಆಗಸ್ಟ್ 2024 (19:28 IST)
Photo Courtesy X
ಬೆಂಗಳೂರು: ಬಾಲಕಿಗೆ ಲೈಂಕಿಕ ಕಿರುಕುಳ ನೀಡಿದ ಆರೋಪ ಪ್ರಕರಣ ಸಂಬಂಧ ಮತ್ತೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ.

ಯಡಿಯೂರಪ್ಪ ಅವರನ್ನು ಪೋಕ್ಸೊ ಪ್ರಕರಣದಲ್ಲಿ ಬಂಧಿಸಬಾರದು ಮತ್ತು ವಿಚಾರಣೆಗಾಗಿ ಅವರ ಖುದ್ದು ಹಾಜರಾತಿಗೆ ವಿನಾಯಿತಿ ನೀಡಲಾಗಿದೆ ಎಂಬ ಈ ಹಿಂದಿನ ಮಧ್ಯಂತರ ಆದೇಶವನ್ನು ಹೈಕೋರ್ಟ್ ಪುನಃ ವಿಸ್ತರಿಸಿದ್ದಿ, ಈ ಮೂಲಕ ಬಿಎಸ್‌ವೈಗೆ ಬಿಗ್ ರಿಲೀಫ್ ಸಿಕ್ಕಿದೆ.

ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಅವರು ಸಲ್ಲಿಸಿರುವ ಅರ್ಜಿಯನ್ನು, 'ಶಾಸಕರು'ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ'ಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ಈ ಕುರಿತಂತೆ ಆದೇಶಿಸಿದರು.

ವಿಚಾರಣೆ ವೇಳೆ ಬಿಎಸ್‌ವೈ ಪರ  ವಕೀಲ ಸಿ.ವಿ.ನಾಗೇಶ್‌  ಹಾಜರಾಗಿ 'ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಆದ ಕಾರಣ ದೋಷಾರೋಪ ಪಟ್ಟಿಯನ್ನು ಪ್ರಶ್ನಿಸಿದ ತಿದ್ದುಪಡಿ ಅರ್ಜಿ ಸಲ್ಲಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ಕೋರಿ ನ್ಯಾಯಪೀಠಕ್ಕೆ ಮನವಿ ಮಾಡಿದರು.

ಅರ್ಜಿ ತಿದ್ದುಪಡಿಗೆ ಾಕ್ಷೇಪಣೆ ಇಲ್ಲವೇ ಎಂದು ರಾಜ್ಯ ಪ್ರಾಸಿಕ್ಯೂಟರ್ ಅವರನ್ನು ನ್ಯಾಯಪೀಠ ಪ್ರಶ್ನಿಸಿತು.  ಇದಕ್ಕೆ ಬೆಳ್ಳಿಯಪ್ಪ, 'ಆಕ್ಷೇಪಣೆ ಇಲ್ಲ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments