Webdunia - Bharat's app for daily news and videos

Install App

ಪೊಲೀಸರ ಯಡವಟ್ಟಿಗೆ ಪ್ರಾಣ ಕಳೆದುಕೊಂಡ ಬಾಲಕಿ, ಮೂವರು ಎಎಸ್‌ಐಗಳ ಅಮಾನತು

Sampriya
ಸೋಮವಾರ, 26 ಮೇ 2025 (18:21 IST)
Photo Credit X
ಮಂಡ್ಯ: ಸಂಚಾರಿ ಪೊಲೀಸರ ಯಡವಟ್ಟಿನಿಗೆ ಮೂರುವರೆ ವರ್ಷದ ಮಗು ಅಸುನೀಗಿದ ಹೃದಯ ವಿದ್ರಾವಕ ಘಟನೆ ಬೆನ್ನಲ್ಲೇ ಮೂವರು ಎಎಸ್‌ಐಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.  

 ಘಟನಾ ಸ್ಥಳದಲ್ಲಿ ಹೆಲ್ಮೆಟ್‌ ತಪಾಸಣೆ ಮಾಡುತ್ತಿದ್ದ ಎಎಸ್‌ಐಗಳಾದ ನಾಗರಾಜು, ಜಯರಾಂ, ಗುರುದೇವ್‌ ಅವರನ್ನು ಅಮಾನತುಗೊಳಿಸಿರುವುದಾಗಿ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ.

ಮಂಡ್ಯದ ಸ್ವರ್ಣಸಂದ್ರ ಬಳಿ ಹೆಲ್ಮೆಟ್ ತಪಾಸಣೆಗೆಂದು ಬೈಕ್‌ ಅನ್ನು ಅಡ್ಡಗಟ್ಟಿದ್ದಾರೆ.‌ ಈ ವೇಳೆ ನಿಯಂತ್ರಣ ತಪ್ಪಿ ಬೈಕ್ ಬಿದ್ದಿದ್ದು, ಮಗುವೂ ಕೆಳಗೆ ಬಿದ್ದಿದೆ. ಈ ವೇಳೆ ಹಿಂದಿನಿಂದ ಬರುತ್ತಿದ್ದ ವಾಹನ ಮಗುವಿನ ಮೇಲೆ ಹರಿದಿದೆ.  ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರವಾದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ಅಶೋಕ್ ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಎಂದು ತಿಳಿದು ಬಂದಿದೆ.

ಮಗುವಿನ ಪೋಷಕರು ಪುತ್ರಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಭಾರೀ ಮಳೆ ಸೂಚನೆ, ಉಳಿದೆಡೆ ಹೇಗಿದೆ ಮಳೆ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ವಾಕ್ ಸ್ವಾತಂತ್ರ್ಯವಿದೆ, ನೋವಿಸುವಷ್ಟರ ಮಟ್ಟಿಗಲ್ಲ: ಶರ್ಮಿಷ್ಟಾ ಪನೋಲಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಣೆ

ಮುಂದಿನ ಸುದ್ದಿ
Show comments