Webdunia - Bharat's app for daily news and videos

Install App

ಹೆಣ್ಣುಮಕ್ಕಳ ಮೇಲೆ ರೇಪ್ ಆಗಿದೆ, ಇಲ್ಲಿ ಕ್ಯಾಮೆರಾ ಎನ್ನುತ್ತೀರಾ : ಸಿಎಂ ಇಬ್ರಾಹಿಂ

Webdunia
ಭಾನುವಾರ, 30 ಜುಲೈ 2023 (07:05 IST)
ಬೆಂಗಳೂರು: ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲೆ ರೇಪ್ ಆಗಿದೆ. ಇಲ್ಲಿ ಕ್ಯಾಮೆರಾ ಅಂತೀರಾ ಎಂದು ಉಡುಪಿ ವೀಡಿಯೋ ಪ್ರಕರಣ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಕಿಡಿಕಾರಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ವೋಟ್ ಬ್ಯಾಂಕ್. ಮಧ್ಯದಲ್ಲಿ ಶಿಕಾರಿ ನಾವು. ಇಬ್ಬರೂ ನಮ್ಮನ್ನು ತೋರಿಸಿ ವೋಟು ಮಾಡಿದ್ರು. ಭಯೋತ್ಪಾದನೆ ಶುರುವಾಗುತ್ತಿದೆ ಎನ್ನುವುದೇ ಇವರಿಗೆ ಲೋಕಸಭಾ ವಿಷಯವಾಗಿದೆ. ಮಣಿಪುರದಲ್ಲಿ ಸುಡುತ್ತಿದೆ. ಅದರ ಬಗ್ಗೆ ಮಾತನಾಡುತ್ತಿಲ್ಲ. ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲೆ ರೇಪ್ ಆಗಿದೆ. ಇಲ್ಲಿ ಕ್ಯಾಮೆರಾ ಎನ್ನುತ್ತಿದ್ದೀರಾ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. 

ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣದ ಬಗ್ಗೆ ತನ್ವೀರ್ ಸೇಠ್ ಪತ್ರದ ವಿಚಾರವಾಗಿ ಮಾತನಾಡಿ, ನ್ಯಾಯಾಂಗ ತನಿಖೆ ಆಗಬೇಕು. ಇದು ಮತೀಯ ಗಲಭೆಯಲ್ಲ ಎಂದು ವರದಿ ಬಂದಿತ್ತು. ಎರಡು ತಂಡಗಳು ಡ್ರಗ್ಸ್ ಮಾಫಿಯಾ ನಡೆಸುತ್ತಿತ್ತು. ಡ್ರಗ್ಸ್ ಮಾರಾಟ ಮಾಡಲು ಆಗದವರು ಆ ದಿನ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments