Webdunia - Bharat's app for daily news and videos

Install App

ನಕಲಿ ಪದವಿ ಪ್ರಮಾಣ ಪತ್ರ ನೀಡಿ ಮುಂಬಡ್ತಿ !

Webdunia
ಸೋಮವಾರ, 31 ಅಕ್ಟೋಬರ್ 2022 (10:22 IST)
ಬೀದರ್: ಅಸ್ತಿತ್ವದಲ್ಲಿಯೇ ಇಲ್ಲದ ವಿವಿಯ ನಕಲಿ ಪದವಿ ಪ್ರಮಾಣ ಪತ್ರ ನೀಡಿ ಮುಂಬಡ್ತಿ ಪಡೆದ ನಾಲ್ವರು ಅಧಿಕಾರಿಗಳನ್ನು ರಾಜ್ಯ ಸಾಂಖ್ಯಿಕ ನಿರ್ದೇಶನಾಲಯ ವಜಾಗೊಳಿಸಿದೆ.

ಬೀದರ್ ಜಿಲ್ಲೆಯ ಆರೋಗ್ಯ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ ರಾಜ್ಕುಮಾರ್, ಔರಾದ್ ತಾಲೂಕು ಕಚೇರಿಯ ಸಾಂಖ್ಯಿಕ ನೀರಿಕ್ಷಕ ಅಬ್ದುಲ್ ರಬ್, ಹಾಗೂ ಭಾಲ್ಕಿ ತಾಲೂಕು ಕಚೇರಿಯ ಬಾಲಾಜಿ ಬಿರಾದಾರ ಹುದ್ದೆಯಿಂದ ವಜಾಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments