Webdunia - Bharat's app for daily news and videos

Install App

ಬಿಜೆಪಿಗೆ ಮತ್ತೊಂದು ಅವಕಾಶ ಕಲ್ಪಿಸಿ

Webdunia
ಗುರುವಾರ, 27 ಏಪ್ರಿಲ್ 2023 (20:50 IST)
ಬಿಜೆಪಿ ಪರ ಕಣಕ್ಕಿಳಿದಿರುವ ನಟ ಕಿಚ್ಚ ಸುದೀಪ್‌ ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರಿನಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾವೇರಿ ನಗರದ RTES ಕಾಲೇಜ್ ಮೈದಾನಕ್ಕೆ ಹೆಲಿಪ್ಯಾಡ್​ನಲ್ಲಿ ಬಂದಿಳಿದ ನಟ ಕಿಚ್ಚ ಸುದೀಪ್​​. ರಾಣೇಬೆನ್ನೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಹಲವಾರು ಕಾರ್ಯಕರ್ತರು ನಟ ಸುದೀಪ್​​ಗೆ ಅದ್ಧೂರಿ ಸ್ವಾಗತ ಕೋರಿದ್ದು, ಹಾವೇರಿ ನಗರದ ಪ್ರಮುಖ ಭಾಗಗಳಲ್ಲಿ ಕಿಚ್ಚ ಅಬ್ಬರದ ಪ್ರಚಾರ ನಡೆಸಿದರು. ಕೊವಿಡ್ ಸಮಯದಲ್ಲಿಯೂ ಸರ್ಕಾರ ಒಳ್ಳೆ ಕೆಲಸ ಮಾಡಿದೆ. ಅವರಿಗೆ ಮತ್ತೊಂದು ಅವಕಾಶ ಕಲ್ಪಿಸಿಕೊಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments