ಬಿಜೆಪಿಗೆ ಮತ್ತೊಂದು ಅವಕಾಶ ಕಲ್ಪಿಸಿ

Webdunia
ಗುರುವಾರ, 27 ಏಪ್ರಿಲ್ 2023 (20:50 IST)
ಬಿಜೆಪಿ ಪರ ಕಣಕ್ಕಿಳಿದಿರುವ ನಟ ಕಿಚ್ಚ ಸುದೀಪ್‌ ಉತ್ತರ ಕರ್ನಾಟಕದ ಹೆಬ್ಬಾಗಿಲು ರಾಣೇಬೆನ್ನೂರಿನಲ್ಲಿ ಬಿರುಸಿನ ಪ್ರಚಾರ ನಡೆಸಿದ್ದಾರೆ. ಹಾವೇರಿ ನಗರದ RTES ಕಾಲೇಜ್ ಮೈದಾನಕ್ಕೆ ಹೆಲಿಪ್ಯಾಡ್​ನಲ್ಲಿ ಬಂದಿಳಿದ ನಟ ಕಿಚ್ಚ ಸುದೀಪ್​​. ರಾಣೇಬೆನ್ನೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ಹಲವಾರು ಕಾರ್ಯಕರ್ತರು ನಟ ಸುದೀಪ್​​ಗೆ ಅದ್ಧೂರಿ ಸ್ವಾಗತ ಕೋರಿದ್ದು, ಹಾವೇರಿ ನಗರದ ಪ್ರಮುಖ ಭಾಗಗಳಲ್ಲಿ ಕಿಚ್ಚ ಅಬ್ಬರದ ಪ್ರಚಾರ ನಡೆಸಿದರು. ಕೊವಿಡ್ ಸಮಯದಲ್ಲಿಯೂ ಸರ್ಕಾರ ಒಳ್ಳೆ ಕೆಲಸ ಮಾಡಿದೆ. ಅವರಿಗೆ ಮತ್ತೊಂದು ಅವಕಾಶ ಕಲ್ಪಿಸಿಕೊಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮುಂದಿನ ಸುದ್ದಿ
Show comments