Webdunia - Bharat's app for daily news and videos

Install App

ಜನಕ್ಕೆ ಮೊದಲು ಗ್ಯಾರಂಟಿ ಕೊಡಿ : ಸೂಲಿಬೆಲೆ ವಾಗ್ದಾಳಿ

Webdunia
ಶನಿವಾರ, 10 ಜೂನ್ 2023 (12:20 IST)
ಬೆಂಗಳೂರು : ಕಾಂಗ್ರೆಸ್ನವ್ರಿಗೆ ರಾಷ್ಟ್ರೀಯವಾದಿಗಳ ಇತಿಹಾಸ ಹೇಳಿದ್ರೆ ಮೈಯೆಲ್ಲಾ ಉರಿಯುತ್ತೆ. ಭಗತ್ ಸಿಂಗ್, ರಾಜ್ಗುರು, ಸಾವರ್ಕರ್ ಇತಿಹಾಸ ಕೇಳೋದಿಲ್ಲ. ರಾಷ್ಟ್ರೀಯತೆಯನ್ನ ಕಂಡರೆ ಅವರಿಗೆ ಕೋಪ, ಎಲ್ಲರೂ ಒಂದುಗೂಡುವುದು ಅವರಿಗೆ ಇಷ್ಟವಿಲ್ಲ ಎಂದು ಯುವಬ್ರಿಗೆಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ ನಡೆಸಿದ್ದಾರೆ.

ಚಕ್ರವರ್ತಿ ಸೂಲಿಬೆಲೆ ಬರೆದಿರೋ ಪಠ್ಯ ತೆಗೆಯುತ್ತೇವೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ಸೂಲಿಬೆಲೆ ತಿರುಗೇಟು ನೀಡಿದ್ದಾರೆ. 

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸರ್ಕಾರಕ್ಕೆ ಪಠ್ಯಪುಸ್ತಕದ ಕೆಲಸವೇ ಆದ್ಯತೆಯ ಕೆಲಸ ಅನ್ನೋದು ಅಚ್ಚರಿಯಾಗಿಬಿಟ್ಟಿದೆ. ಪ್ರಿಯಾಂಕ್ ಖರ್ಗೆ ಅವರು ನನ್ನ ವಿದ್ಯಾರ್ಹತೆಯನ್ನ ಪ್ರಶ್ನೆ ಮಾಡಿದ್ದಾರೆ. ಜನ ಏನಾದ್ರೂ ಅವರ ವಿದ್ಯಾರ್ಹತೆ ಪ್ರಶ್ನೆ ಮಾಡಿದ್ರೆ ಕಷ್ಟ ಆಗೋದು ಅವರಿಗೇನೆ. ನನ್ನ ಬಗ್ಗೆ ಮಾತನಾಡದೇ ಇದ್ದರೆ ಒಳ್ಳೆಯದು ಎಂದು ಕುಟುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗವು ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ: ಪ್ರಿಯಾಂಕ ಗಾಂಧಿ

ಬಿ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾತ್ರಿ ಹಗಲು ಧರಣಿ: ಆರ್‌ ಅಶೋಕ್ ಎಚ್ಚರಿಕೆ

ಮಂಗಳೂರನ್ನು ಮೈಸೂರು ರೈಲು ವಿಭಾಗಕ್ಕೆ ವರ್ಗಾಯಿಸುವ ಪ್ರಕ್ರಿಯೆ ಚುರುಕು, ಕೇರಳ ವಿರೋಧ

ಪಾಟ್ನಾ, ಏರ್‌ ಇಂಡಿಯಾ ವಿಮಾನ ಇಳಿಯುವಾಗ ಡಿಕ್ಕಿಯಾದ ಹಕ್ಕಿ

ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಭಯಾನಕ Video

ಮುಂದಿನ ಸುದ್ದಿ
Show comments