Webdunia - Bharat's app for daily news and videos

Install App

ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ಕೊಡಿ

Webdunia
ಬುಧವಾರ, 19 ಅಕ್ಟೋಬರ್ 2022 (15:17 IST)
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ಫೈಟ್ ಮುಗಿಯುತ್ತಲೇ ಇಲ್ಲ. ಮೈದಾನದಲ್ಲಿ  ಕನ್ನಡ ರಾಜ್ಯೋತ್ಸವ ವಿವಾದ ಭುಗಿಲೇಳುತ್ತಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹಲವು ಸಂಘಟನೆಗಳು ಪಟ್ಟು ಹಿಡಿದಿರುವುದು ಅಧಿಕಾರಿಗಳಿಗೆ ತಲೆನೋವಾಗಿದೆ. ಹೀಗಾಗಿ ಧ್ವಜಾರೋಹಣ,ಗಣೇಶೋತ್ಸವ ಮುಗಿದರೂ ಮೈದಾನದ ಗಲಾಟೆ  ಇನ್ನೂ ತಣ್ಣಗಾಗಿಲ್ಲ. ಗಣೇಶೋತ್ಸವಕ್ಕೆ ಅನುಮತಿ ಸಿಗದೆ ನಿರಾಸೆ ಗೊಂಡಿರೋ ಹಿಂದೂಪರ ಸಂಘಟನೆಗಳು ಇದೀಗ  ಕನ್ನಡ ರಾಜ್ಯೋತ್ಸವ ಆಚರಣೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಮೈದಾನದಲ್ಲಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಆಚರಿಸಲು ಹಿಂದೂ ಪರ ಸಂಘಟನೆಗಳು ಸಿದ್ದತೆ ನಡೆಸಿವೆ. ಈ ಬಗ್ಗೆ ಸರ್ಕಾರದ ಕದ ತಟ್ಟಿರೋ ಚಾಮರಾಜಪೇಟೆ ನಾಗರೀಕ ನಾಗರಿಕರ ಒಕ್ಕೂಟ ಅನುಮತಿ ಕೋರಿ ಕೋರ್ಟ್ಗೆ ಮೇಲ್ಮನವಿ ಸಲ್ಲಿಕೆ ಸಾಧ್ಯತೆ ಕೂಡಾ ಇದೆ. ಸರ್ಕಾರ ಅನುಮತಿ ನೀಡಿದ್ರೆ ಕನ್ನಡ ರಾಜ್ಯೋತ್ಸವ ನಾಡಹಬ್ಬದ ರೀತಿ ಆಚರಣೆ ಮಾಡೋಕೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸಿದ್ದತೆ ನಡೆಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments