Webdunia - Bharat's app for daily news and videos

Install App

ರ‍್ಯಾಲಿಗೆ ಅನುಮತಿ ನೀಡಿ, ಇಲ್ಲದಿದ್ದರೆ ಅನಾಹುತಗಳಿಗೆ ಸರ್ಕಾರವೇ ಹೊಣೆ: ಶೆಟ್ಟರ್

Webdunia
ಮಂಗಳವಾರ, 5 ಸೆಪ್ಟಂಬರ್ 2017 (14:47 IST)
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ತುರ್ತು ಪರಸ್ಥಿತಿಯಲ್ಲಿ ಇಂದಿರಾಗಾಂಧಿಯವರಂತೆ ವರ್ತಿಸುತ್ತಿದ್ದಾರೆ ಎಂದು ಸಿಎಂ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

ನೆಹರೂ ಮೈದಾನದಲ್ಲಿ ಮಾತನಾಡಿದ ಅವರು, ನ್ಯಾಯಯುತ ಬೇಡಿಕೆಗೆ ಬಿಜೆಪಿ ಮಂಗಳೂರು ಚಲೋ ಬೈಕ್ ರ‍್ಯಾಲಿ ಹಮ್ಮಿಕೊಂಡಿದೆ. ರ‍್ಯಾಲಿ ತಡೆಯುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದಾರೆ. ಈ ರೀತಿ ವಿರೋಧ ಪಕ್ಷವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ರ‍್ಯಾಲಿ ಮಾಡಲು ಅವಕಾಶ ನೀಡಿ. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments