Webdunia - Bharat's app for daily news and videos

Install App

ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡಲು ಆದ್ಯತೆ ಕೊಡಿ : ಗೆಹ್ಲೋಟ್

Webdunia
ಶುಕ್ರವಾರ, 4 ಆಗಸ್ಟ್ 2023 (10:35 IST)
ಬೆಂಗಳೂರು : ರೈತರು ಸಾಂಪ್ರದಾಯಿಕ ಬೆಳೆಗಳೊಂದಿಗೆ ಔಷಧೀಯ ಮತ್ತು ಗಿಡಮೂಲಿಕೆಗಳ ಬೆಳೆಗಳ ಮುಂದುವರಿದ ಕೃಷಿ ಮಾಡುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೇಳಿದರು.
 
ನಗರದ ಜಿಕೆವಿಕೆ ಸಭಾಂಗಣದಲ್ಲಿ ನಡೆದ ಕೃಷಿ ವಿಶ್ವವಿದ್ಯಾಲಯದ 57ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ಭಾರತೀಯ ಆರ್ಥಿಕತೆಯ ಮೂಲ ಸ್ತಂಭವಾಗಿದೆ. ಈ ವಲಯವು ದೇಶದ ಜಿಡಿಪಿಗೆ ಗಣನೀಯ ಕೊಡುಗೆ ನೀಡುತ್ತದೆ. ಇಂದು ಪ್ರಪಂಚದಾದ್ಯಂತ ಔಷಧೀಯ ಮತ್ತು ಸುಗಂಧ ಸಸ್ಯಗಳ ಆಧಾರದ ಮೇಲೆ ವ್ಯಾಪಾರ ಹೆಚ್ಚುತ್ತಿದೆ.

ಈಗ ನಮ್ಮ ರೈತರು ಲಭ್ಯವಿರುವ ಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಮಾತ್ರವಲ್ಲದೆ ತಮ್ಮ ಸಾಂಪ್ರದಾಯಿಕ ಬೆಳೆಗಳೊಂದಿಗೆ ಔಷಧೀಯ ಮತ್ತು ಗಿಡಮೂಲಿಕೆಗಳ ಬೆಳೆಗಳ ಮುಂದುವರಿದ ಕೃಷಿಯನ್ನು ಮಾಡುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವ ಸಮಯ ಬಂದಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments