Webdunia - Bharat's app for daily news and videos

Install App

ಜಿಂದಾಲ್ ಭೂಮಿ ಪರಭಾರೆ ಮಾಡುವ ಬದಲು ನಮಗೆ ಕೊಡಿ- ಸಿಎಂಗೆ ಪತ್ರ ಬರೆದ ರೈತರು

Webdunia
ಸೋಮವಾರ, 24 ಜೂನ್ 2019 (12:27 IST)
ಬೆಂಗಳೂರು : ಜಿಂದಾಲ್ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ಥಳಿಯ ರೈತರು ಪತ್ರ ಚಳುವಳಿ ಶುರುಮಾಡಿದ್ದಾರೆ.




ಜಿಂದಾಲ್ ಕಂಪೆನಿಗೆ ಕೊಡುವ ಭೂಮಿಯನ್ನು ಪರಭಾರೆ ಮಾಡುವ ಬದಲು ರೈತರಿಗೆ ಕೊಡಿ ಎಂದು ಸಂಡೂರು ತಾಲೂಕಿನ ತೋರಣಗಲ್ಲು ನಿವಾಸಿಗಳು ಸಿಎಂ ಕುಮಾರಸ್ವಾಮಿಗೆ  ಪತ್ರದ ಮೂಲಕ ಮನವಿ ಮಾಡಿದ್ದಾರೆ.


ಜಿಂದಾಲ್ ಕಂಪೆನಿಗೆ ಕೊಡುವ ಭೂಮಿಯಲ್ಲಿ ಒಂದರಿಂದ ಎರಡು ಎಕರೆ ಜಮೀನು ರೈತರಿಗೆ ದಾನವಾಗಿ ಕೊಡಿ. ಭೂಮಿ ಕೊಟ್ಟರೆ ಕೃಷಿ ಮಾಡಿ ಜೀವನ ಸಾಗಿಸುತ್ತೇವೆಂದು ಪತ್ರದಲ್ಲಿ ಉಲ್ಲೇಖ ಮಾಡುವುದರ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments