Webdunia - Bharat's app for daily news and videos

Install App

ಜಿಂದಾಲ್ ಭೂಮಿ ಪರಭಾರೆ ಮಾಡುವ ಬದಲು ನಮಗೆ ಕೊಡಿ- ಸಿಎಂಗೆ ಪತ್ರ ಬರೆದ ರೈತರು

Webdunia
ಸೋಮವಾರ, 24 ಜೂನ್ 2019 (12:27 IST)
ಬೆಂಗಳೂರು : ಜಿಂದಾಲ್ ಭೂಮಿ ಪರಭಾರೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ಥಳಿಯ ರೈತರು ಪತ್ರ ಚಳುವಳಿ ಶುರುಮಾಡಿದ್ದಾರೆ.




ಜಿಂದಾಲ್ ಕಂಪೆನಿಗೆ ಕೊಡುವ ಭೂಮಿಯನ್ನು ಪರಭಾರೆ ಮಾಡುವ ಬದಲು ರೈತರಿಗೆ ಕೊಡಿ ಎಂದು ಸಂಡೂರು ತಾಲೂಕಿನ ತೋರಣಗಲ್ಲು ನಿವಾಸಿಗಳು ಸಿಎಂ ಕುಮಾರಸ್ವಾಮಿಗೆ  ಪತ್ರದ ಮೂಲಕ ಮನವಿ ಮಾಡಿದ್ದಾರೆ.


ಜಿಂದಾಲ್ ಕಂಪೆನಿಗೆ ಕೊಡುವ ಭೂಮಿಯಲ್ಲಿ ಒಂದರಿಂದ ಎರಡು ಎಕರೆ ಜಮೀನು ರೈತರಿಗೆ ದಾನವಾಗಿ ಕೊಡಿ. ಭೂಮಿ ಕೊಟ್ಟರೆ ಕೃಷಿ ಮಾಡಿ ಜೀವನ ಸಾಗಿಸುತ್ತೇವೆಂದು ಪತ್ರದಲ್ಲಿ ಉಲ್ಲೇಖ ಮಾಡುವುದರ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments