Webdunia - Bharat's app for daily news and videos

Install App

ವಿಜಯಾನಂದ ಕಾಶಪ್ಪನವರಿಗೆ DCM ಸ್ಥಾನ ನೀಡಿ

Webdunia
ಶುಕ್ರವಾರ, 19 ಮೇ 2023 (13:31 IST)
ಪಂಚಮಸಾಲಿ ಮುಖಂಡ ವಿಜಯಾನಂದ ಕಾಶಪ್ಪನವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.ಗದಗನಲ್ಲಿ ಪಂಚಮಸಾಲಿ ಸಮುದಾಯದ ಮುಖಂಡ ಕೊಟ್ರಗೌಡ ಪಾಟೀಲ ಸುದ್ದಿಗೋಷ್ಠಿ ನಡಸಿ, ಪಂಚಮಸಾಲಿ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡವಂತೆ ಒತ್ತಾಯಿಸಿದ್ದಾರೆ.. ಕಳೆದ ಎರಡುವರೆ ವರ್ಷ ವಿಜಯಾನಂದ ಕಾಶಪ್ಪನವರ್​​​​ 2ಎ ಮೀಸಲಾತಿ ಹೋರಾಟ‌ ನಡೆಸಿದ್ದಾರೆ.ಅವರ ಹೋರಾಟದ ಫಲವಾಗಿ ಕಾಂಗ್ರೆಸ್ ಉತ್ತರ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದಿದೆ.. ಪಂಚಮಸಾಲಿ ಸಮುದಾಯಕ್ಕೆ ಡಿಸಿಎಂ ಹಾಗೂ 4-5 ಸಚಿವ ಸ್ಥಾನಗಳನ್ನು ನೀಡಲು ಮನವಿ ಮಾಡಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments