ಕಳೆದ ವಾರದಿಂದ ಅಬ್ಬರಿಸಿದ್ದ ಮಳೆ ವಿರಾಮ ನೀಡಿದ್ದರೂ, ಅನಾಹುತಗಳು ಮಾತ್ರ ಇನ್ನೂ ನಿಂತಿಲ್ಲ.

Webdunia
ಸೋಮವಾರ, 22 ನವೆಂಬರ್ 2021 (21:45 IST)
ಬೆಂಗಳೂರು: ಕಳೆದ ವಾರದಿಂದ ಅಬ್ಬರಿಸಿದ್ದ ಮಳೆ ವಿರಾಮ ನೀಡಿದ್ದರೂ, ಅನಾಹುತಗಳು ಮಾತ್ರ ಇನ್ನೂ ನಿಂತಿಲ್ಲ.
ಕಟಾವಿಗೆ ಬಂದ ಬೆಳೆಗಳ ಜಮೀನಿನಲ್ಲಿ ಹಾಗೂ ಜನವಸತಿ ಪ್ರದೇಶದಲ್ಲಿ ನೀರು ನಿಂತಿದ್ದು, ಜನರು ಪರದಾಡುತ್ತಿದ್ದಾರೆ. ಸರ್ಕಾರದ ವರದಿ ಪ್ರಕಾರ 2.50 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ.
ಜಮೀನಿನಲ್ಲಿ ನೀರು ನಿಂತಿದ್ದು, ಬೆಳೆ ಸಂಪೂರ್ಣ ನಾಶವಾಗಿದೆ. ಇದರ ನೇರ ಪರಿಣಾಮ ಬೆಲೆ ಜನರಿಗೆ ಬಿದ್ದಿದೆ. ತರಕಾರಿ ಸೇರಿ ಅಗತ್ಯ ವಸ್ತುಗಳ ಬೆಳೆ ಗಗನಕ್ಕೇರುವ ಸಾಧ್ಯತೆ ಹೆಚ್ಚಾಗಿದೆ. ಅಕಾಲಿಕ ಮಳೆಯಿಂದ ಜಲಾಶಯಗಳಿಂದ ಬಾರೀ ಪ್ರಮಾಣದ ನೀರು ಹೊರ ಬಿಡಲಾಗಿದ್ದು, ಕೆಲ ಸಂಪರ್ಕ ಸೇತುವೆ ಮುಳುಗಡೆಯಾಗಿವೆ.
ರಾಜ್ಯಾದ್ಯಂತ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಎರಡು ದಿನ ಕರಾವಳಿ, ದಕ್ಷಿಣ  ಒಳನಾಡು ಪ್ರದೇಶದ ಕೆಲವು ಕಡೆ ಚದುರಿದಂತೆ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ, ಸೋನಿಯಾ, ರಾಹುಲ್ ಗಾಂಧಿಗೆ ಬಿಗ್‌ ರಿಲೀಫ್‌

ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು: ಸಚಿವ ಮಧು ಬಂಗಾರಪ್ಪ

ವಿಮಾನ ಮಹಿಳಾ ಸಿಬ್ಬಂದಿ ಜತೆ ಅನುಚಿತ ವರ್ತನೆ, ವೃದ್ಧ ಪ್ರಯಾಣಿಕನ ವಿರುದ್ಧ ದೂರು

ಯಮುನಾ ಎಕ್ಸ್‌ಪ್ರೆಸ್‌ವೇ ಅಪಘಾತ, ಮೃತ 13 ಮಂದಿ ಕುಟುಂಬಕ್ಕೆ ಯೋಗಿ ₹2 ಲಕ್ಷ ಪರಿಹಾರ ಘೋಷಣೆ

ಮುಂದಿನ ಸುದ್ದಿ
Show comments