Webdunia - Bharat's app for daily news and videos

Install App

ಡಿಕೆಶಿ ಜೈಲಿಗೆ ಹೋಗಿದ್ದಕ್ಕೆ ಖುಷಿ…. ಎಂದ ರೇಣುಕಾಚಾರ್ಯ

Webdunia
ಭಾನುವಾರ, 8 ಸೆಪ್ಟಂಬರ್ 2019 (20:29 IST)
ಬಿ.ಎಸ್. ಯಡಿಯೂರಪ್ಪ ಭ್ರಷ್ಟಾಚಾರ ಮಾಡ್ಲಿಲ್ಲ. ಲೂಟಿ ಮಾಡಲಿಲ್ಲ. ರಾಜಕೀಯ ಷಡ್ಯಂತ್ರದಿಂದ ಜೈಲಿಗೆ ಹೋದ್ರು.
ಕೇಂದ್ರದ ಮಾಜಿ ಗೃಹ ಸಚಿವ ಚಿದಂಬರಂ ಜೈಲಿಗೆ ಹೋಗಿದ್ದಾರೆ.

ಡಿಕೆ ಶಿವಕುಮಾರ್ ನನಗೆ ಸ್ನೇಹಿತರು, ಅವರು ಜೈಲಿಗೆ ಹೋದರು ಅಂತಾ ನಾನು ಖುಷಿ ಪಡಲ್ಲ. ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ ವೇಳೆ ಜನರ ಆಸ್ತಿಪಾಸ್ತಿಗೆ ದಕ್ಕೆ ತಂದಿದ್ದೀರಿ ಅಂತ ಕಾಂಗ್ರೆಸ್ ವಿರುದ್ಧ ರೇಣುಕಾಚಾರ್ಯ ಕಿರಿಕಾರಿದ್ರು.
ಬಿಜೆಪಿಯವರು ಯಡಿಯೂರಪ್ಪ ಜೈಲಿಗೆ ಹೋದಾಗ ಯಾವುದೇ ಗಲಾಟೆ ಮಾಡಲಿಲ್ಲ.

ಕಾಂಗ್ರೆಸ್ - ಜೆಡಿಎಸ್ ಪಕ್ಷದ ಶಾಸಕರು ಸ್ವಯಂ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದರೆ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ರೇಣುಕಾಚಾರ್ಯ ಜ್ಯಾತ್ಯಾತೀತ ವ್ಯಕ್ತಿ, ನಾನು ಯಾವುದೇ ಉಸ್ತುವಾರಿ ಬಯಸಲ್ಲ.

ನನಗೂ ನಾಗೇಶ್ ಗೂ ಯಾವುದೇ ಅಸಮಾಧಾನವಿಲ್ಲ. ಹೀಗಂತ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದಲ್ಲಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments