Webdunia - Bharat's app for daily news and videos

Install App

ಡಿಕೆಶಿ ಜೈಲಿಗೆ ಹೋಗಿದ್ದಕ್ಕೆ ಖುಷಿ…. ಎಂದ ರೇಣುಕಾಚಾರ್ಯ

Webdunia
ಭಾನುವಾರ, 8 ಸೆಪ್ಟಂಬರ್ 2019 (20:29 IST)
ಬಿ.ಎಸ್. ಯಡಿಯೂರಪ್ಪ ಭ್ರಷ್ಟಾಚಾರ ಮಾಡ್ಲಿಲ್ಲ. ಲೂಟಿ ಮಾಡಲಿಲ್ಲ. ರಾಜಕೀಯ ಷಡ್ಯಂತ್ರದಿಂದ ಜೈಲಿಗೆ ಹೋದ್ರು.
ಕೇಂದ್ರದ ಮಾಜಿ ಗೃಹ ಸಚಿವ ಚಿದಂಬರಂ ಜೈಲಿಗೆ ಹೋಗಿದ್ದಾರೆ.

ಡಿಕೆ ಶಿವಕುಮಾರ್ ನನಗೆ ಸ್ನೇಹಿತರು, ಅವರು ಜೈಲಿಗೆ ಹೋದರು ಅಂತಾ ನಾನು ಖುಷಿ ಪಡಲ್ಲ. ಡಿಕೆಶಿ ಬಂಧನ ಖಂಡಿಸಿ ಪ್ರತಿಭಟನೆ ವೇಳೆ ಜನರ ಆಸ್ತಿಪಾಸ್ತಿಗೆ ದಕ್ಕೆ ತಂದಿದ್ದೀರಿ ಅಂತ ಕಾಂಗ್ರೆಸ್ ವಿರುದ್ಧ ರೇಣುಕಾಚಾರ್ಯ ಕಿರಿಕಾರಿದ್ರು.
ಬಿಜೆಪಿಯವರು ಯಡಿಯೂರಪ್ಪ ಜೈಲಿಗೆ ಹೋದಾಗ ಯಾವುದೇ ಗಲಾಟೆ ಮಾಡಲಿಲ್ಲ.

ಕಾಂಗ್ರೆಸ್ - ಜೆಡಿಎಸ್ ಪಕ್ಷದ ಶಾಸಕರು ಸ್ವಯಂ ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದರೆ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ. ರೇಣುಕಾಚಾರ್ಯ ಜ್ಯಾತ್ಯಾತೀತ ವ್ಯಕ್ತಿ, ನಾನು ಯಾವುದೇ ಉಸ್ತುವಾರಿ ಬಯಸಲ್ಲ.

ನನಗೂ ನಾಗೇಶ್ ಗೂ ಯಾವುದೇ ಅಸಮಾಧಾನವಿಲ್ಲ. ಹೀಗಂತ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮದಲ್ಲಿ ರೇಣುಕಾಚಾರ್ಯ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments