Webdunia - Bharat's app for daily news and videos

Install App

ದೇವೇಗೌಡ್ರಿಗೆ ಗೋ ಬ್ಯಾಕ್ ಪೋಸ್ಟ್

Webdunia
ಬುಧವಾರ, 13 ಮಾರ್ಚ್ 2019 (14:49 IST)
ತವರು ಕ್ಷೇತ್ರವನ್ನು ಮೊಮ್ಮಗನಿಗೆ ಧಾರೆ ಎರೆದಿರುವ ಹೆಚ್.ಡಿ.ದೇವೇಗೌಡರು ಬೇರೆ ಕ್ಷೇತ್ರಗಳತ್ತ ಚಿತ್ತ ಹರಿಸಿರುವ ಬೆನ್ನಲ್ಲೇ ಗೋ ಬ್ಯಾಕ್ ಅಂತ ಪೋಸ್ಟ್ ಹರಿಬಿಡಲಾಗುತ್ತಿದೆ.

ಮಾಜಿ ಪ್ರಧಾನಿ ದೇವೇಗೌಡರೇ ತುಮಕೂರಿಗೆ ಬರಬೇಡಿ. ಹೀಗಂತ ಮಾಜಿ ಪ್ರಧಾನಿಗೆ ವಿರುದ್ದ ಗೋ ಬ್ಯಾಕ್ ಪೋಸ್ಟ್ ಹಾಕಲಾಗುತ್ತಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್.ಡಿ.ಡಿ. ಸ್ಪರ್ಧೆಗೆ ವಿರೋಧ ವ್ಯಕ್ತವಾಗುತ್ತಿದೆ.

ಮೈತ್ರಿ ಧರ್ಮ ಪಾಲಿಸಿ ಕಾಂಗ್ರೆಸ್ ನ ಮುದ್ದಹನುಮೇಗೌಡಗೆ ಟಿಕೇಟ್ ನೀಡಿ ಅಂತ ಪೋಸ್ಟ್ ಬರೆದು ಒತ್ತಾಯಿಸಲಾಗುತ್ತಿದೆ. ಹೆಚ್.ಡಿ.ದೇವೇಗೌಡರೇ ತುಮಕೂರಿಗೆ ವಲಸೆ ಬರಬೇಡಿ. ಹೀಗಂತ ಕಾಂಗ್ರೆಸ್ ಅಕೌಂಟ್ ನಲ್ಲಿ ಹರಿದಾಡುತ್ತಿರೋ ಪೋಸ್ಟ್ ಚರ್ಚೆಗೆ ಕಾರಣವಾಗಿದೆ. ಈ ಬಾರಿ ಟಿಕೇಟ್ ನೀಡಿ ತಮ್ಮ ಗೌರವ ಉಳಿಸಿಕೊಳ್ಳಿ
ಎಂಬ ಒಕ್ಕಣೆಯ ಪೋಸ್ಟ್ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments