ಬೇಟೆಯಾಡಲು ಹೋಗಿ ಸತ್ತ ಚಿರತೆ

Webdunia
ಶುಕ್ರವಾರ, 5 ಜೂನ್ 2020 (16:33 IST)
ನಾಯಿಯನ್ನು ಬೇಟೆಯಾಡಲು ಹೋಗಿದ್ದ ಚಿರತೆಯೇ ಸಾವನ್ನಪ್ಪಿದ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ನಾಯಿಯನ್ನು ಬೇಟೆಯಾಡಿ ಹೊತ್ತೊಯ್ಯುತ್ತಿದ್ದ ಚಿರತೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದೆ.

ನಸುಕಿನ ವೇಳೆ ನಾಯಿ ಬೇಟೆಯಾಡಿರುವ ಚಿರತೆ ಅದನ್ನು ಹೊತ್ತು ರಸ್ತೆ ದಾಟುವಾಗ ಲಾರಿಯೊಂದು ವೇಗವಾಗಿ ಬಂದ ಪರಿಣಾಮ ಸಾವನ್ನಪ್ಪಿದೆ.

ಬೆಳಗಿನ ಜಾವ ರಸ್ತೆ ಪಕ್ಕದಲ್ಲಿ ಸತ್ತು ಬಿದ್ದ ಚಿರತೆಯನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಆಸ್ಪತ್ರೆಯಿಂದಲೇ ಫೋಸ್ಟ್ ಹಂಚಿಕೊಂಡ ಸೋನಮ್ ವಾಂಗ್ಚುಕ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಶಕ್ತಿ ಏನೆಂಬುದನ್ನು ತೋರಿಸಿದ್ದಾರೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಧರ್ಮೇಂದ್ರ ಪ್ರಧಾನ್‌ ತಲೆದಂಡ: ಮೋದಿಗೆ ಬರೆದ ರಾಜೀನಾಮೆ ಪತ್ರದಲ್ಲೇನಿದೆ ಗೊತ್ತಾ

Video: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಭರ್ಜರಿ ವಿಜಯೋತ್ಸವ: ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ ಹೇಗಿತ್ತು

ಕಾಕ್ರೋಚ್‌ಗಳ ಬೇಡಿಕೆಗೆ ಜಗ್ಗಿದ ಕೇಂದ್ರ ಸರ್ಕಾರ: ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಮುಂದಿನ ಸುದ್ದಿ
Show comments