Webdunia - Bharat's app for daily news and videos

Install App

ಗೋ ಕಳ್ಳರಿಗೆ ಮರಣದಂಡನೆ ಶಿಕ್ಷೆಯಾಗಬೇಕು: ಸುಬ್ರಮಣಿಯನ್ ಸ್ವಾಮಿ

Webdunia
ಭಾನುವಾರ, 29 ಜನವರಿ 2017 (12:36 IST)
ಗೋ ಕಳ್ಳರಿಗೆ ಮರಣದಂಡನೆ ಶಿಕ್ಷೆಯಾಗಬೇಕು ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.
 
ಮಂಗಳೂರಿನ ಕೂಳೂರಿನಲ್ಲಿ ನಡೆದ ಗೋಯಾತ್ರೆ ಮಹಾಮಂಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಗೋ ರಕ್ಷಣೆಗಾಗಿ ಸಂಸತ್‌ನಲ್ಲಿ ಕಾನೂನು ರೂಪಿಸುವ ಅವಶ್ಯಕತೆ ಇದೆ. ಗೋ ರಕ್ಷಣೆ ಹಾಗೂ ಗೋ ಸಂಸ್ಕೃತಿ ಪುನರುತ್ಥಾನದಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು. 
 
ಅಯ್ಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದರಿಂದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮುಸ್ಲಿಂ ದೊರೆ ಬಹದ್ಧೂರ ಶಾ ಜಫರ್ ಅವರು ಗೋ ಕಳ್ಳರಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಎಚ್ಚರಿಕೆ ನೀಡಿದ್ದರು.  ಗೋ ಮೂತ್ರ ಆರೋಗ್ಯಕರ. ಗೋವಿನ ಪ್ರತಿಯೊಂದು ಅಂಶವೂ ಉಪಯೋಗಕಾರಿಯಾಗಿದೆ. ಹೀಗಾಗಿ ಗೋ ರಕ್ಷಣೆ ಅಗತ್ಯ ಎಂದರು. 
 
ಮಂಗಳೂರಿನ ಕೂಳೂರಿನಲ್ಲಿ ನಡೆದ ಗೋ ಮಹಾಮಂಗಳ ಸಮಾವೇಶದಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿರುವ 1200 ಸಂತರು ಭಾಗಿಯಾಗಿದ್ದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಮುಂದಿನ ಸುದ್ದಿ
Show comments