Webdunia - Bharat's app for daily news and videos

Install App

ಅಂಡಮಾನ್ ನಿಕೋಬಾರ್ ಗೆ ಹೋಗಿ ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ತಿಳಿದುಕೊಂಡು ಬರಲಿ-ಸದಾನಂದಗೌಡ

Webdunia
ಭಾನುವಾರ, 20 ಅಕ್ಟೋಬರ್ 2019 (11:25 IST)
ಬೆಂಗಳೂರು : ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಗೂಬೆ ಕೂರಿಸುವುದರಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು ಹೇಳಿದ್ದಾರೆ.




ಇಂತಹ ಕುಹಕ,ವಕ್ರ ಮಾತುಗಳನ್ನಾಡುವುದೇ ಅವರ ಕೆಲಸ. ಸಿದ್ದರಾಮಯ್ಯ ಅಂಡಮಾನ್ ನಿಕೋಬಾರ್ ಗೆ ಹೋಗಿ ಬರಲಿ . ಸಿದ್ದರಾಮಯ್ಯ ಅಲ್ಲಿ ಸಾವರ್ಕರ್ ಬಗ್ಗೆ ತಿಳಿದುಕೊಂಡು ಬರಲಿ . ಸಾರ್ವಜನಿಕರಿಂದ ಹಣ ಪಡೆದು ಅವರನ್ನು ಅಲ್ಲಿಗೆ ಕಳಿಸೋಣ. ಶಿವಕುಮಾರ ಶ್ರೀಗಳಿಗೆ ಭಾರತರತ್ನ ಕೊಡಿಸುವುದು ನಮ್ಮ ಆದ್ಯತೆ ಎಂದು ಹೇಳಿದ್ದಾರೆ.


ಯಶವಂತಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಆಕಾಂಕ್ಷಿಗಳ ಬಗ್ಗೆ ತೀರ್ಮಾನ ಮಾಡುವುದು ಹೈಕಮಾಂಡ್ ನಾವು ಇಲ್ಲಿ ಏನು ಹೇಳುವ ಹಾಗಿಲ್ಲ. ನಾವು ಕೇವಲ ಮಾಹಿತಿ ಕಲೆಹಾಕಿ ಕೇಂದ್ರಕ್ಕೆ ಕಳುಹಿಸುವುದು. ಅಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಪಕ್ಷದ ತೀರ್ಮಾನಕ್ಕೆ ಬದ್ಧರಾಗಿ ನಾವು ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments