ಮಹಾದಾಯಿ ಮಾತುಕತೆಗೆ ಸಿಎಂ ಗೋವಾಕ್ಕೆ ಹೋಗಲಿ– ಸುರೇಶ ಅಂಗಡಿ

Webdunia
ಶನಿವಾರ, 23 ಡಿಸೆಂಬರ್ 2017 (16:06 IST)
ಮಹಾದಾಯಿ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರ ನೇತೃತ್ವದಲ್ಲಿ ಗೋವಾಕ್ಕೆ ಹೋಗಿ ಮಾತುಕತೆ ನಡೆಸಬೇಕು ಎಂದು ಸಂಸದ ಸುರೇಶ ಅಂಗಡಿ ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷಗಳ ನಂತರ ಯಡಿಯೂರಪ್ಪ ಅವರ ಪ್ರಯತ್ನದಿಂದ ಗೋವಾ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದ್ದರಿಂದ ಸಚಿವ ಎಂ.ಬಿ.ಪಾಟೀಲ್ ಅವರು ಯಡಿಯೂರಪ್ಪ ಅವರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.
 
ರಾಜ್ಯಕ್ಕೆ ಮಹದಾಯಿ ನೀರು ಬಿಡಲು ಗೋವಾ ಸರಕಾರವನ್ನು ಯಡಿಯೂರಪ್ಪ ಒಪ್ಪಿಸಿದರೂ ರಾಜ್ಯ ಕಾಂಗ್ರೆಸ್ ಕೃತಜ್ಞತೆ ತಿಳಿಸಿಲ್ಲ. ಬದಲಾಗಿ ಆರೋಪ ಮಾಡುತ್ತಿದೆ. ಸೋನಿಯಾಗಾಂಧಿ ಅವರು ಈ ಹಿಂದೆ ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡಬೇಡಿ ಎಂದಿದ್ದರು. ಆದ್ದರಿಂದ ಗೋವಾ ಕಾಂಗ್ರೆಸ್ ನೀರು ಬಿಡಲು ಆಕ್ಷೇಪ ಮಾಡುತ್ತಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments