Webdunia - Bharat's app for daily news and videos

Install App

ಗುಡಿಸಲಿಗೆ ಹೋಗಿ ತಹಶೀಲ್ದಾರ್ ಮಾಡಿದ ಮಾದರಿ ಕೆಲಸ ಗೊತ್ತಾ?

Webdunia
ಶುಕ್ರವಾರ, 10 ಏಪ್ರಿಲ್ 2020 (19:12 IST)
ಬೇರೆ ರಾಜ್ಯದಿಂದ‌ ಇಲ್ಲಿಗೆ ಬಂದು ಸ್ವಯಂ ಉದ್ಯೋಗ‌ವಾಗಿ ಕಲ್ಲಿನಲ್ಲಿ ಗೃಹೋಪಯೋಗಿ ಸಮಾನುಗಳನ್ನು ಕೆತ್ತನೆ‌ ಮಾಡಿ ಮಾರಾಟದಿಂದ ಬರುವ ಅಲ್ಪ ಹಣದಲ್ಲಿ ಬದುಕು ಸಾಗಿಸುವ ಅಲೆಮಾರಿ ಜನಾಂಗದವರ ಗುಡಿಸಲಿಗೆ ತಹಸೀಲ್ದಾರ್ ಭೇಟಿ ನೀಡಿದ್ದಾರೆ.

 ಕಲಬುರಗಿಯ ಶಹಾಬಾದ ತಹಶೀಲ್ದಾರ ಸುರೇಶ ವರ್ಮಾ ಅವರು ಭೇಟಿ ನೀಡಿ ಸ್ವತಃ ಕಿರಾಣಿ ದಿನಸಿಗಳನ್ನು ನೀಡಿದರು.
ಲಾಕ್ ಡೌನ್ ಪರಿಣಾಮ‌ ಅಲೆಮಾರಿ, ಭಿಕ್ಷುಕರಿಗೆ, ನಿರ್ಗತಿಕರಿಗೆ ಆಹಾರ ಸಮಸ್ಯೆಯನ್ನು ಮನಗಂಡು ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಇಂತವರಿಗೆ ಅಹಾರ ಸರಬರಾಜು ಮಾಡಲು ಕ್ರಮ‌ ವಹಿಸಿದೆ.

ಅಂತೆಯೆ ಶಹಾಬಾದ ಪಟ್ಟಣದ ಬಸವೇಶ್ವರ ಚೌಕ್, ಜೇವರ್ಗಿ ರಸ್ತೆಯ ಬೆಟ್ಟ ಪ್ರದೇಶ, ಭಂಕೂರ ಗ್ರಾಮದಲ್ಲಿ‌ ಟೆಂಟ್ ಹಾಕಿ ನೆಲೆಸಿರುವ ಅಲೆಮಾರಿ ಜನಾಂಗಕ್ಕೆ ಮತ್ತು ಬಡ‌ ಕೂಲಿ ಕಾರ್ಮಿಕರಿಗೆ  ತರಕಾರಿ, ಅಕ್ಕಿ, ಬೇಳೆ‌ ಹೀಗೆ ಅಡುಗೆಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿದರು.

ಇನ್ನೂ ಬೀದಿ ಬದಿಯಲ್ಲಿರುವ ಭಿಕ್ಷುಕರಿಗೆ, ನಿರ್ಗತಿಕರಿಗೆ ಸಿದ್ಧ ಅಹಾರ, ಸ್ವಚ್ಚ ಕುಡಿಯುವ ನೀರನ್ನು ತಹಶೀಲ್ದಾರ‌ ನೇತೃತ್ವದ ಅಧಿಕಾರಿಗಳ ನೀಡಿ ಅವರು ಹಸಿವು ತಣಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿಗಾಗಿ ಹೆತ್ತು, ಹೊತ್ತ ತಾಯಿಯನ್ನೇ ಹತ್ಯೆ ಮಾಡಿದ ಕ್ರೂರಿ ಮಗ

ಪ್ರಿಯತಮ ಜತೆ ಸೇರಿ ಪತಿಯನ್ನೇ ಮುಗಿಸಿದ ಪತ್ನಿ, ಎಸ್ಕೇಪ್ ಆಗಲು ಮಾಡಿದ ನಾಟಕ ಕೇಳಿದ್ರೆ ಶಾಕ್ ಆಗ್ತೀರಾ

Sukma Naxals Surrendered: 22 ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣು

ಮೂರು ವರ್ಷ ನಮ್ಮದು ಹೋರಾಟ ಪರ್ವ: ಬಿವೈ ವಿಜಯೇಂದ್ರ

JEE Main Result 2025: JEE Main ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ ಇಲ್ಲಿ ನೋಡಿ

ಮುಂದಿನ ಸುದ್ದಿ
Show comments