Webdunia - Bharat's app for daily news and videos

Install App

ಗುಡಿಸಲಿಗೆ ಹೋಗಿ ತಹಶೀಲ್ದಾರ್ ಮಾಡಿದ ಮಾದರಿ ಕೆಲಸ ಗೊತ್ತಾ?

Webdunia
ಶುಕ್ರವಾರ, 10 ಏಪ್ರಿಲ್ 2020 (19:12 IST)
ಬೇರೆ ರಾಜ್ಯದಿಂದ‌ ಇಲ್ಲಿಗೆ ಬಂದು ಸ್ವಯಂ ಉದ್ಯೋಗ‌ವಾಗಿ ಕಲ್ಲಿನಲ್ಲಿ ಗೃಹೋಪಯೋಗಿ ಸಮಾನುಗಳನ್ನು ಕೆತ್ತನೆ‌ ಮಾಡಿ ಮಾರಾಟದಿಂದ ಬರುವ ಅಲ್ಪ ಹಣದಲ್ಲಿ ಬದುಕು ಸಾಗಿಸುವ ಅಲೆಮಾರಿ ಜನಾಂಗದವರ ಗುಡಿಸಲಿಗೆ ತಹಸೀಲ್ದಾರ್ ಭೇಟಿ ನೀಡಿದ್ದಾರೆ.

 ಕಲಬುರಗಿಯ ಶಹಾಬಾದ ತಹಶೀಲ್ದಾರ ಸುರೇಶ ವರ್ಮಾ ಅವರು ಭೇಟಿ ನೀಡಿ ಸ್ವತಃ ಕಿರಾಣಿ ದಿನಸಿಗಳನ್ನು ನೀಡಿದರು.
ಲಾಕ್ ಡೌನ್ ಪರಿಣಾಮ‌ ಅಲೆಮಾರಿ, ಭಿಕ್ಷುಕರಿಗೆ, ನಿರ್ಗತಿಕರಿಗೆ ಆಹಾರ ಸಮಸ್ಯೆಯನ್ನು ಮನಗಂಡು ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಇಂತವರಿಗೆ ಅಹಾರ ಸರಬರಾಜು ಮಾಡಲು ಕ್ರಮ‌ ವಹಿಸಿದೆ.

ಅಂತೆಯೆ ಶಹಾಬಾದ ಪಟ್ಟಣದ ಬಸವೇಶ್ವರ ಚೌಕ್, ಜೇವರ್ಗಿ ರಸ್ತೆಯ ಬೆಟ್ಟ ಪ್ರದೇಶ, ಭಂಕೂರ ಗ್ರಾಮದಲ್ಲಿ‌ ಟೆಂಟ್ ಹಾಕಿ ನೆಲೆಸಿರುವ ಅಲೆಮಾರಿ ಜನಾಂಗಕ್ಕೆ ಮತ್ತು ಬಡ‌ ಕೂಲಿ ಕಾರ್ಮಿಕರಿಗೆ  ತರಕಾರಿ, ಅಕ್ಕಿ, ಬೇಳೆ‌ ಹೀಗೆ ಅಡುಗೆಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡಿದರು.

ಇನ್ನೂ ಬೀದಿ ಬದಿಯಲ್ಲಿರುವ ಭಿಕ್ಷುಕರಿಗೆ, ನಿರ್ಗತಿಕರಿಗೆ ಸಿದ್ಧ ಅಹಾರ, ಸ್ವಚ್ಚ ಕುಡಿಯುವ ನೀರನ್ನು ತಹಶೀಲ್ದಾರ‌ ನೇತೃತ್ವದ ಅಧಿಕಾರಿಗಳ ನೀಡಿ ಅವರು ಹಸಿವು ತಣಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments