Webdunia - Bharat's app for daily news and videos

Install App

ಮದ್ಯದಂಗಡಿಗೆ ಹೋಗಿ ಲಕ್ಷ ಲಕ್ಷ ಹಣ ಕಳೆದುಕೊಂಡ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (22:14 IST)
ಮದ್ಯದಂಗಡಿಗೆ ಚಿಲ್ಲರೆ ತರಲು ಹೋಗಿದ್ದ ವ್ಯಕ್ತಿಯೊಬ್ಬ ತನ್ನಲ್ಲಿದ್ದ ಲಕ್ಷ ಲಕ್ಷ ಹಣವನ್ನ ಕಳೆದುಕೊಂಡ ಘಟನೆ ನಡೆದಿದೆ.

ದಾವಣಗೆರೆ ನಗರದ ಪಿ ಬಿ ರಸ್ತೆಯ 180 ಎಂ ಆರ್ ಪಿ ಬಾರ್ ಬಳಿ ಘಟನೆ ನಡೆದಿದೆ.

ಹಳೆಕುಂದವಾಡ ಗ್ರಾಮದ ಎಚ್.ವಿರುಪಾಕ್ಷಪ್ಪ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ನಲ್ಲಿ ಎರಡು ಲಕ್ಷ ಹಣ ಡ್ರಾ ಮಾಡಿದ್ದರು ವಿರುಪಾಕ್ಷಪ್ಪ. ಇದನ್ನು ನೋಡಿ ವಿರುಪಾಕ್ಷಪ್ಪರನ್ನು ಹಿಂಬಾಲಿಸಿದ್ದರು ಯುವಕರು.

ಪಿಬಿ ರಸ್ತೆಯ ಬಾರ್ ಬಳಿ ಬೈಕ್ ನಿಲ್ಲಿಸಿ ಚಿಲ್ಲರೆ ತರಲು ಬಾರ್ ಗೆ ಹೋಗಿದ್ದರು ವಿರುಪಾಕ್ಷಪ್ಪ.

ವಿರುಪಾಕ್ಷಪ್ಪ ಬಾರ್ ಒಳಗೆ ಹೋಗುತ್ತಿದ್ದಾಗ ಬೈಕ್ ಟ್ಯಾಂಕ್ ನಲ್ಲಿ ಹಣ ಇಟ್ಟಿದ್ದನ್ನ ನೋಡಿ ಹಣವನ್ನ ದೋಚಿದ್ದಾರೆ ದುಷ್ಕರ್ಮಿಗಳು.

ಹಣ ದೋಚುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. 



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments