Webdunia - Bharat's app for daily news and videos

Install App

ಮದ್ಯದಂಗಡಿಗೆ ಹೋಗಿ ಲಕ್ಷ ಲಕ್ಷ ಹಣ ಕಳೆದುಕೊಂಡ

Webdunia
ಶುಕ್ರವಾರ, 20 ಸೆಪ್ಟಂಬರ್ 2019 (22:14 IST)
ಮದ್ಯದಂಗಡಿಗೆ ಚಿಲ್ಲರೆ ತರಲು ಹೋಗಿದ್ದ ವ್ಯಕ್ತಿಯೊಬ್ಬ ತನ್ನಲ್ಲಿದ್ದ ಲಕ್ಷ ಲಕ್ಷ ಹಣವನ್ನ ಕಳೆದುಕೊಂಡ ಘಟನೆ ನಡೆದಿದೆ.

ದಾವಣಗೆರೆ ನಗರದ ಪಿ ಬಿ ರಸ್ತೆಯ 180 ಎಂ ಆರ್ ಪಿ ಬಾರ್ ಬಳಿ ಘಟನೆ ನಡೆದಿದೆ.

ಹಳೆಕುಂದವಾಡ ಗ್ರಾಮದ ಎಚ್.ವಿರುಪಾಕ್ಷಪ್ಪ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದಾರೆ.
ಆಕ್ಸಿಸ್ ಬ್ಯಾಂಕ್ ನಲ್ಲಿ ಎರಡು ಲಕ್ಷ ಹಣ ಡ್ರಾ ಮಾಡಿದ್ದರು ವಿರುಪಾಕ್ಷಪ್ಪ. ಇದನ್ನು ನೋಡಿ ವಿರುಪಾಕ್ಷಪ್ಪರನ್ನು ಹಿಂಬಾಲಿಸಿದ್ದರು ಯುವಕರು.

ಪಿಬಿ ರಸ್ತೆಯ ಬಾರ್ ಬಳಿ ಬೈಕ್ ನಿಲ್ಲಿಸಿ ಚಿಲ್ಲರೆ ತರಲು ಬಾರ್ ಗೆ ಹೋಗಿದ್ದರು ವಿರುಪಾಕ್ಷಪ್ಪ.

ವಿರುಪಾಕ್ಷಪ್ಪ ಬಾರ್ ಒಳಗೆ ಹೋಗುತ್ತಿದ್ದಾಗ ಬೈಕ್ ಟ್ಯಾಂಕ್ ನಲ್ಲಿ ಹಣ ಇಟ್ಟಿದ್ದನ್ನ ನೋಡಿ ಹಣವನ್ನ ದೋಚಿದ್ದಾರೆ ದುಷ್ಕರ್ಮಿಗಳು.

ಹಣ ದೋಚುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments