Webdunia - Bharat's app for daily news and videos

Install App

ಮಹದಾಯಿ ಮಾತುಕತೆಗೆ ಜಗದೀಶ್ ಶೆಟ್ಟರ್ ಗೆ ಆಹ್ವಾನವಿತ್ತ ಗೋವಾ ಸಿಎಂ

Webdunia
ಸೋಮವಾರ, 26 ಫೆಬ್ರವರಿ 2018 (10:36 IST)
ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅನಾರೋಗ್ಯದ ಪರಿಸ್ಥಿತಿಯಲ್ಲೂ ಮಹದಾಯಿ ಮಾತುಕತೆಗಾಗಿ ರಾಜ್ಯ ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ಗೆ ಆಹ್ವಾನ ನೀಡಿದ್ದಾರೆ.
 

ಹಿಂದೊಮ್ಮೆ ಬಿಜೆಪಿ ನಾಯಕರು ಸಿಎಂ ಪರಿಕ್ಕರ್ ಜತೆಗೆ ಮಾತುಕತೆ ನಡೆಸಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ಟೀಕೆಗೆ ಗುರಿಯಾಗಿತ್ತು.

ರಾಜ್ಯದ ಸಿಎಂ ಜತೆ ಮಾತುಕತೆ ನಡೆಸುವುದು ಬಿಟ್ಟು, ಬಿಜೆಪಿ ನಾಯಕರ ಜತೆ ಸಭೆ ನಡೆಸುವುದು ಕೇವಲ ರಾಜಕೀಯ ಉದ್ದೇಶದಿಂದಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರು. ಇದೀಗ ಮತ್ತೆ ಬಿಜೆಪಿ ನಾಯಕರಿಗೆ ಮಾತುಕತೆಗೆ ಆಹ್ವಾನ ನೀಡಲಾಗಿದ್ದು, ಎರಡು ದಿನಗಳೊಳಗೆ ಸಮಯ ನಿಗದಿಯಾಗಲಿದೆ. ಸ್ವತಃ ಪರಿಕ್ಕರ್ ದೂರವಾಣಿ ಮುಖಾಂತರ ಶೆಟ್ಟರ್ ಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments