Webdunia - Bharat's app for daily news and videos

Install App

ಮಹದಾಯಿ ನದಿ ವಿವಾದ: ಗೋವಾ ಸಿಎಂ ಅಚ್ಚರಿ ನಡೆ!

Webdunia
ಭಾನುವಾರ, 28 ಜನವರಿ 2018 (12:29 IST)
ಪಣಜಿ: ಮಹದಾಯಿ ನದಿ ನೀರಿನ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮಹದಾಯಿ ನದಿ ಕೊಳ್ಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಿಎಂ ಮನೋಹರ್ ಪರಿಕ್ಕರ್ ಅವರ ಈ ದಿಡೀರ್ ಭೇಟಿ ಭಾರೀ ಅಚ್ಚರಿಗೆ ಕಾರಣವಾಗಿದೆ. ಸ್ಪೀಕರ್, ಡೆಪ್ಉಟಿ ಸ್ಪೀಕರ್ ಜತೆಗೆ ಕರ್ನಾಟಕ ಭಾಗದ ಮಹದಾಯಿ ನದಿ ಕೊಳ್ಳಕ್ಕೆ ಭೇಟಿ ನೀಡಿದ ಸಿಎಂ ಪರಿಶೀಲನೆ ನಡೆಸಿದರು.

ಇದರ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಆದರೆ ಒಂದೆಡೆ ಮಹದಾಯಿ ನೀರಿಗಾಗಿ ಪ್ರತಿಭಟನೆಗಳ ನಡೆಯುತ್ತಿದ್ದರೆ ಇನ್ನೊಂದೆಡೆ ಸಿಎಂ ನದಿ ಕೊಳ್ಳದಲ್ಲಿ ಪರಿಶೀಲನೆ ನಡೆಸಿದ್ದು, ಕರ್ನಾಟಕಕ್ಕೆ ನೀರು ಸಿಗುವ ಆಶಾಭಾವನೆ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments