ಮಹದಾಯಿ ನದಿ ವಿವಾದ: ಗೋವಾ ಸಿಎಂ ಅಚ್ಚರಿ ನಡೆ!

Webdunia
ಭಾನುವಾರ, 28 ಜನವರಿ 2018 (12:29 IST)
ಪಣಜಿ: ಮಹದಾಯಿ ನದಿ ನೀರಿನ ವಿವಾದ ತಾರಕಕ್ಕೇರಿದ ಬೆನ್ನಲ್ಲೇ ಗೋವಾ ಸಿಎಂ ಮನೋಹರ್ ಪರಿಕ್ಕರ್ ಮಹದಾಯಿ ನದಿ ಕೊಳ್ಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸಿಎಂ ಮನೋಹರ್ ಪರಿಕ್ಕರ್ ಅವರ ಈ ದಿಡೀರ್ ಭೇಟಿ ಭಾರೀ ಅಚ್ಚರಿಗೆ ಕಾರಣವಾಗಿದೆ. ಸ್ಪೀಕರ್, ಡೆಪ್ಉಟಿ ಸ್ಪೀಕರ್ ಜತೆಗೆ ಕರ್ನಾಟಕ ಭಾಗದ ಮಹದಾಯಿ ನದಿ ಕೊಳ್ಳಕ್ಕೆ ಭೇಟಿ ನೀಡಿದ ಸಿಎಂ ಪರಿಶೀಲನೆ ನಡೆಸಿದರು.

ಇದರ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ. ಆದರೆ ಒಂದೆಡೆ ಮಹದಾಯಿ ನೀರಿಗಾಗಿ ಪ್ರತಿಭಟನೆಗಳ ನಡೆಯುತ್ತಿದ್ದರೆ ಇನ್ನೊಂದೆಡೆ ಸಿಎಂ ನದಿ ಕೊಳ್ಳದಲ್ಲಿ ಪರಿಶೀಲನೆ ನಡೆಸಿದ್ದು, ಕರ್ನಾಟಕಕ್ಕೆ ನೀರು ಸಿಗುವ ಆಶಾಭಾವನೆ ಸಿಕ್ಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ವಿದೇಶ ಪ್ರವಾಸದಿಂದ ಏನು ಲಾಭ: ಪ್ರಿಯಾಂಕ್ ಖರ್ಗೆ ಕಿಡಿ

ಡಿಕೆ ಶಿವಕುಮಾರ್ ಹುಟ್ಟುಹಬ್ಬಕ್ಕೆ ನೆದರ್ಲ್ಯಾಂಡ್ಸ್ ನಿಂದ ಬಂತು ವಿಶೇಷ ಉಡುಗೊರೆ ಏನದು Video ನೋಡಿ

ಮೋದಿಗೆ ಅಂತಾರಾಷ್ಟ್ರೀಯ ಸಂಬಂಧ ನಿಭಾಯಿಸಲು ಬರಲ್ಲ: ಡಿಕೆ ಶಿವಕುಮಾರ್

ವಿಧಿಯಾಟಕ್ಕೆ ಬಲಿಯಾದ ಕುಟುಂಬ: ಚಾವಣಿ ಕುಸಿದು, ತಂದೆ, ತಾಯಿ, ಇಬ್ಬರು ಮಕ್ಕಳು ದಾರುಣ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments