ಬಿಎಸ್ ವೈಗೆ ಗೋವಾ ಸಿಎಂ ಬರೆದಿದ್ದು ಲವ್ ಲೆಟರ್ ಅಂತೆ!

Webdunia
ಶನಿವಾರ, 30 ಡಿಸೆಂಬರ್ 2017 (08:35 IST)
ಬೆಂಗಳೂರು: ಗೋವಾ ಸಿಎಂ ಮನೋಹರ್ ಪರಿಕ್ಕರ್ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಬರೆದಿದ್ದು ಮಹದಾಯಿ ನದಿ ನೀರಿನ ಕುರಿತಾದ ಪತ್ರವಲ್ಲ, ಲವ್ ಲೆಟರ್ ಎಂದು ಸಚಿವ ಎಚ್. ಆಂಜನೇಯ ಲೇವಡಿ ಮಾಡಿದ್ದಾರೆ.
 

ಮಹದಾಯಿ ನದಿ ನೀರಿನ ಸಮಸ್ಯೆ ಬಗ್ಗೆ ಗೋವಾ ಸಿಎಂ ಪರಿಕ್ಕರ್, ಕರ್ನಾಟಕ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆಯಬೇಕಿತ್ತು. ಅದು ಬಿಟ್ಟು ಯಡಿಯೂರಪ್ಪನವರಿಗೆ ಯಾಕೆ ಬರೆದರು? ಇದು ಅವರಿಬ್ಬರ ನಡುವಿನ ಲವ್ ಲೆಟರ್ ಎಂದು ಸಚಿವ ಆಂಜನೇಯ  ಟೀಕಿಸಿದ್ದಾರೆ.

ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ಸಿಎಂಗಳು ಜತೆಯಾಗಿ ಪ್ರಧಾನಿ ಮಧ್ಯಸ್ಥಿಕೆಯಲ್ಲಿ ಚರ್ಚಿಸಿ ತಮ್ಮ ರಾಜ್ಯಕ್ಕೆ ಎಷ್ಟು ನೀರು ಬಿಡಬೇಕು ಎಂಬುದನ್ನು ತೀರ್ಮಾನಿಸಬೇಕು. ಇದರ ಹೊರತು ಬೇರೆ ದಾರಿಯಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments