Webdunia - Bharat's app for daily news and videos

Install App

ಬಿಎಸ್ ವೈಗೆ ಗೋವಾ ಸಿಎಂ ಬರೆದಿದ್ದು ಲವ್ ಲೆಟರ್ ಅಂತೆ!

Webdunia
ಶನಿವಾರ, 30 ಡಿಸೆಂಬರ್ 2017 (08:35 IST)
ಬೆಂಗಳೂರು: ಗೋವಾ ಸಿಎಂ ಮನೋಹರ್ ಪರಿಕ್ಕರ್ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಬರೆದಿದ್ದು ಮಹದಾಯಿ ನದಿ ನೀರಿನ ಕುರಿತಾದ ಪತ್ರವಲ್ಲ, ಲವ್ ಲೆಟರ್ ಎಂದು ಸಚಿವ ಎಚ್. ಆಂಜನೇಯ ಲೇವಡಿ ಮಾಡಿದ್ದಾರೆ.
 

ಮಹದಾಯಿ ನದಿ ನೀರಿನ ಸಮಸ್ಯೆ ಬಗ್ಗೆ ಗೋವಾ ಸಿಎಂ ಪರಿಕ್ಕರ್, ಕರ್ನಾಟಕ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆಯಬೇಕಿತ್ತು. ಅದು ಬಿಟ್ಟು ಯಡಿಯೂರಪ್ಪನವರಿಗೆ ಯಾಕೆ ಬರೆದರು? ಇದು ಅವರಿಬ್ಬರ ನಡುವಿನ ಲವ್ ಲೆಟರ್ ಎಂದು ಸಚಿವ ಆಂಜನೇಯ  ಟೀಕಿಸಿದ್ದಾರೆ.

ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ಸಿಎಂಗಳು ಜತೆಯಾಗಿ ಪ್ರಧಾನಿ ಮಧ್ಯಸ್ಥಿಕೆಯಲ್ಲಿ ಚರ್ಚಿಸಿ ತಮ್ಮ ರಾಜ್ಯಕ್ಕೆ ಎಷ್ಟು ನೀರು ಬಿಡಬೇಕು ಎಂಬುದನ್ನು ತೀರ್ಮಾನಿಸಬೇಕು. ಇದರ ಹೊರತು ಬೇರೆ ದಾರಿಯಿಲ್ಲ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments