Webdunia - Bharat's app for daily news and videos

Install App

ಕಣಕುಂಬಿಗೆ ಗೋವಾ ನಿಯೋಗ ಶಿಷ್ಠಾಚಾರ ಉಲ್ಲಂಘಿಸಿ ಭೇಟಿ– ಎಂ.ಬಿ.ಪಾಟೀಲ್

Webdunia
ಭಾನುವಾರ, 28 ಜನವರಿ 2018 (21:06 IST)
ಕಳಸಾ ಬಂಡೂರಿ ಯೋಜನೆಯ ಕಣಕುಂಬಿ ಪ್ರದೇಶಕ್ಕೆ ಗೋವಾದ ನಿಯೋಗ ಶಿಷ್ಠಾಚಾರ ಉಲ್ಲಂಘಿಸಿ ಕಳ್ಳತನದಿಂದ ಭೇಟಿ ನೀಡಿರುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಟೀಕಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳ್ಳತನದಿಂದ ಭೇಟಿ ನೀಡುವ ಅಗತ್ಯವೇ ಇರಲಿಲ್ಲ. ಸರ್ಕಾರಕ್ಕೆ ಮಾಹಿತಿ ನೀಡಿದ್ದರೆ ಶಿಷ್ಠಾಚಾರದ ಪ್ರಕಾರ ಅಗತ್ಯ ಭದ್ರತೆ ಒದಗಿಸಲಾಗುತ್ತಿತ್ತು ಎಂದಿದ್ದಾರೆ.

ಅಕ್ರಮವಾಗಿ ಕಾಮಗಾರಿ ಕೈಗೊಳ್ಳುತ್ತಿಲ್ಲ. ಅಷ್ಟಕ್ಕೂ ಈ ವಿವಾದ ನ್ಯಾಯಾಧೀಕರಣ ಮುಂದೆ ಇದೆ. ಕಾನೂನು ಬಾಹಿರ ಯಾವುದೇ ಕಾಮಗಾರಿ ಮಾಡಿಲ್ಲ. ಪಾರದರ್ಶಕವಾಗಿದ್ದೇವೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan ಗೊತ್ತು ಗುರಿಯಿಲ್ಲದ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

Karnataka Weather: ಮುಂಗಾರು ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

ಮುಂದಿನ ಸುದ್ದಿ
Show comments