Webdunia - Bharat's app for daily news and videos

Install App

ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಡೆಪ್ಯುಟಿ ಸ್ಪೀಕರ್ ಹೇಳಿದ್ದೇನು ಗೊತ್ತಾ…?

Webdunia
ಮಂಗಳವಾರ, 30 ಜನವರಿ 2018 (10:31 IST)
ಗೋವಾ : ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಅಸೆಂಬ್ಲಿಯಲ್ಲಿ ಕರ್ನಾಟಕದ ವಿರುದ್ಧ ನಿರ್ಣಯ ತೆಗೆದುಕೊಳಲು ನಿರ್ಧಾರ ಮಾಡಿರುವುದಾಗಿ ಗೋವಾ ಡೆಪ್ಯುಟಿ ಸ್ಪೀಕರ್ ಮೈಕಲ್ ಲೋಬೋ ಅವರು ಹೇಳಿಕೆಗಳನ್ನು ನೀಡಿದ್ದಾರೆ.

 
‘ಕರ್ನಾಟಕ ಕಣಕುಂಬಿಯಲ್ಲಿ ಕೆಳಮಟ್ಟದ ಕಾಲುವೆ ನಿರ್ಮಿಸಿದೆ. ಕಾಲುವೆಯಿಂದ ಮಹದಾಯಿ ನೀರನ್ನು ಮಲಪ್ರಭಾಕ್ಕೆ ಹರಿಸುತ್ತಿದೆ. ಕರ್ನಾಟಕಕ್ಕೆ ನೀರು ಹರಿಯುವುದನ್ನು ತಡೆಯದಿದ್ದರೆ ಮಹದಾಯಿ ನದಿ ಒಣಗಿ ಹೋಗಲಿದೆ. ಕರ್ನಾಟಕ ವಿರುದ್ಧ ನೀರು ಕೊಡುವುದಿಲ್ಲ ಎಂದು  ಗೋವಾ ಅಸೆಂಬ್ಲಿಯಲ್ಲಿ ತಿರ್ಮಾನಿಸಲಾಗಿದೆ. ಈ ವಿವಾದವು ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗಬೇಕು. ಗೋವಾ ಅಸೆಂಬ್ಲಿಯಲ್ಲಿ ಒಮ್ಮತ ನಿರ್ಣಯ ತೆಗೆದುಕೊಂಡರೆ ಸಿಎಂ ಪರಿಕ್ಕರ್ ಪತ್ರವೂ ಮೌಲ್ಯ ಕಳೆದುಕೊಳ್ಳಲಿದೆ. ಪ್ರಧಾನಿ ಮೋದಿ ಮಧ್ಯಸ್ಥಿಕೆಯು ಕೈಗೂಡುವುದಿಲ್ಲ. ಮಹದಾಯಿ ವಿವಾದ ಇನ್ನಷ್ಟು ಕಗ್ಗಂಟಾಗಲಿದೆ’ ಎಂದು ಗೋವಾ ಡೆಪ್ಯುಟಿ ಸ್ಪೀಕರ್ ಮೈಕಲ್ ಲೋಬೋ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments