Webdunia - Bharat's app for daily news and videos

Install App

‘ಕರ್ನಾಟಕಕ್ಕೆ ಮಹದಾಯಿಯ ಹನಿ ನೀರೂ ಕೊಡಲ್ಲ’

Webdunia
ಗುರುವಾರ, 28 ಡಿಸೆಂಬರ್ 2017 (09:41 IST)
ಪಣಜಿ: ಮಹದಾಯಿ ನದಿ ನೀರಿಗಾಗಿ ಕರ್ನಾಟಕದಲ್ಲಿ ರೈತರು ಹೋರಾಟ ಮಾಡುತ್ತಿದ್ದರೆ, ಅತ್ತ ಗೋವಾ ಸಚಿವರೊಬ್ಬರು ಕರ್ನಾಟಕಕ್ಕೆ ಹನಿ ನೀರೂ ಕೊಡಲ್ಲ ಎಂದಿದ್ದಾರೆ.
 

ನೀರು ಹಂಚಿಕೆ ವಿಚಾರದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದಿರುವ ಗೋವಾ ಬಿಜೆಪಿ ಸರ್ಕಾರದ ಸಚಿವ ವಿನೋದ್ ಪಾಲೇಕರ್ ಮಹದಾಯಿ ನದಿಯ ಹನಿ ನೀರೂ ನಮಗೆ ಅಗತ್ಯವಾಗಿದೆ. ಅದನ್ನು ಕಿಂಚಿತ್ತೂ ನೆರೆ ರಾಜ್ಯಕ್ಕೆ ಬಿಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಮಹದಾಯಿ ನೀರು ಗೋವಾ ಜನರಿಗೇ ಸಾಕಾಗುವುದಿಲ್ಲ. ಹಾಗಿರುವಾಗ ಕರ್ನಾಟಕಕ್ಕೆ ನಾವು ಯಾಕೆ ನೀರು ಬಿಟ್ಟು ಕೊಡಬೇಕು ಎಂದು ಸಚಿವರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments