Webdunia - Bharat's app for daily news and videos

Install App

ಕನ್ನಡಿಗರ ಮೇಲೆ ಗೋವಾ ಗೂಂಡಾಗಳ ಅಟ್ಟಹಾಸ!

Webdunia
ಶನಿವಾರ, 22 ಅಕ್ಟೋಬರ್ 2016 (11:34 IST)
ಗೋವಾ ರಾಜ್ಯದಲ್ಲಿರು ಕನ್ನಡಿಗರ ಮೇಲೆ ಗೋವಾ ಗೂಂಡಾಗಳು ಅಟ್ಟಹಾಸ ಮೇರೆದಿರುವ ಹೇಯ ಕೃತ್ಯ ನಡೆದಿದೆ.
ನಮ್ಮ ಉಡುಗೆ ತೊಡುಗೆಗಳನ್ನೇ ಅನುಸರಿಸುತ್ತಿರುವ ನೀವು, ನಾಳೆ ನೀವೇ ಗೋವಾದಲ್ಲಿ ಅಸ್ತಿತ್ವ ಸಾಧಿಸುತ್ತೀರಿ ಎಂದು ಆರೋಪಿಸಿ ಸುಮಾರು ಇನ್ನೂರು ಗಂಡಾಗಳು ಕನ್ನಡಿಗರ ಮೇಲೆ ಹಲ್ಲೆ ನಡೆಸಿ, ಕನ್ನಡದ ಯುವಕರನ್ನು ಬೆತ್ತಲೆ ಮೆರವಣೆಗೆ ಮಾಡಿ ದೌರ್ಜನ್ಯ ಎಸಗಿದ್ದಾರೆ.
 
ಈ ದೌರ್ಜನ್ಯದಿಂದ ಪಣಜಿಯಲ್ಲಿ ವಾಸಿಸುತ್ತಿರುವ ಅನೇಕ ಕನ್ನಡಿಗರ ಕುಟುಂಬಗಳು ಬೀದಿಗೆ ಬಂದಿದ್ದು, ಯಾವ ರಾಜಕಾರಣಿಗಳು ಇವರ ಸಹಾಯಕ್ಕೆ ಬಾರದಿರುವುದು ವಿಪರ್ಯಾಸದ ಸಂಗತಿಯಾಗಿದೆ.
 
ನಮ್ಮ ಮೇಲೆ ಸುಮಾರು ಇನ್ನೂರು ಗೂಂಡಾಗಳು ದಾಳಿ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ದೂರು ನೀಡದರು ಸಹ ಪೊಲೀಸರು ಕ್ಯಾರೆ ಎನ್ನುತ್ತಿಲ್ಲ ಎಂದು ಗೋವಾ ಕನ್ನಡಿಗರು ಆರೋಪಿಸಿದ್ದಾರೆ.
 
ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮೂರು ರಾಜ್ಯದ ಸಿಎಂಗಳ ಸಭೆ ಕರೆದು ವಿವಾದ ಇತ್ಯರ್ಥವಾಗುವ ಮುನ್ನವೇ ಗೋವಾದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆದಿದ್ದು, ಮಹದಾಯಿ ವಿವಾದಕ್ಕೂ ಕನ್ನಡಿಗರ ಮೇಲೆ ನಡೆದಿರುವ ದೌರ್ಜನ್ಯಕ್ಕೂ ಸಂಬಂಧವಿದೆ ಎಂದು ಹೇಳಲಾಗುತ್ತಿದೆ. 
 
ಗೋವಾದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆದಿರುವುದನ್ನು ವಿರೋಧಿಸಿ ಬೆಳಗಾವಿಯ ಕಿತ್ತೂರ್ ರಾಣಿ ಚೆನ್ನಮ್ಮ ವೃತ್ತದಲ್ಲಿ ಭಾರಿ ಪ್ರತಿಭಟನೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments