Select Your Language

Notifications

webdunia
webdunia
webdunia
webdunia

ಮಹಾದಾಯಿ ವಿಚಾರದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಹಿಂಪಡೆದ ಗೋವಾ

ಮಹಾದಾಯಿ ವಿಚಾರದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಹಿಂಪಡೆದ ಗೋವಾ
ನವದೆಹಲಿ , ಮಂಗಳವಾರ, 13 ಫೆಬ್ರವರಿ 2018 (19:58 IST)

ಮಹಾದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹಿಂದಕ್ಕೆ ಪಡೆದಿದೆ.

ಕರ್ನಾಟಕ ಸರ್ಕಾರ ವಿವಾದಿತ ಜಾಗದಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಆರೋಪಿಸಿತ್ತು.

ವಿವಾದಿತ ಜಾಗದಲ್ಲಿ ಯಾವುದೇ ಕಾಮಗಾರಿ ಕೈಗೊಂಡಿಲ್ಲ ಎಂದು ಕರ್ನಾಟಕ ಸರ್ಕಾರ ನ್ಯಾಯಾಧೀಕರಣಕ್ಕೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದರಿಂದ, ಗೋವಾ ನ್ಯಾಯಾಂಗ ನಿಂದನೆ ಅರ್ಜಿ ಹಿಂಪಡೆದುಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಶೇ10 ಕ್ಕಿಂತಲೂ ಅಧಿಕ ಕಮಿಷನ್ ಪಡೆಯುತ್ತಿರುವ ಸರ್ಕಾರ- ಕುಮಾರಸ್ವಾಮಿ