Webdunia - Bharat's app for daily news and videos

Install App

ಆಹಾರ ವಿತರಣೆ ಕೇಂದ್ರದಲ್ಲಿ ಗೋಲ್ ಮಾಲ್

Webdunia
ಮಂಗಳವಾರ, 31 ಜುಲೈ 2018 (20:36 IST)
ಆಹಾರ ವಿತರಣೆ ಕೇಂದ್ರದಲ್ಲಿ ಗೋಲ್ ಮಾಲ್ ನಡೆದಿದೆ. ಗೂಡ್ಸ್ ಗಾಡಿಯಲ್ಲಿ ಅಕ್ಕಿ ಸಾಗಿಸುವಾಗ ಕಳ್ಳರು ಸಿಕ್ಕಿಬಿದ್ದಿದ್ದಾರೆ.
 ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಬಲ್  ಗ್ರಾಮದ ಸೊಸೈಟಿಯಲ್ಲಿ ಘಟನೆ ನಡೆದಿದೆ. 

ಆಡಳಿತ ಮಂಡಳಿ ಹಾಗೂ ಗುಮಾಸ್ತ ಸೇರಿ ಬೇರೆಡೆಗೆ ಅಕ್ಕಿ ಮೂಟೆ ಸಾಗಿಸುತ್ತಿದ್ದರು. KA- 15 -8916 ಸಂಖ್ಯೆಯ ಗೂಡ್ಸ್ ಗಾಡಿಯಲ್ಲಿ ಸಾಗಿಸುತ್ತಿದ್ದ ಅಕ್ಕಿ ಮೂಟೆಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ. 

ಅಕ್ಕಿ ಮೂಟೆಯನ್ನ ಗ್ರಾಮ ಪಂಚಾಯಿತಿ ಸದಸ್ಯರು ತಡೆಹಿಡಿದಿದ್ದಾರೆ. ಗ್ರಾ.ಪಂ ಸದಸ್ಯ ಕೃಷ್ಣಪ್ಪರ ಮೇಲೆ ಗೂಡ್ಸ್ ಗಾಡಿಯವರು ಹಲ್ಲೆ ನಡೆಸಿದ್ದಾರೆ. ಮೂವರು ಕಳ್ಳರ ಬೆದರಿಕೆ ನಡುವೆಯೂ ವಾಹನವನ್ನು ಕೃಷ್ಣಪ್ಪ ತಡೆಹಿಡಿದಿದ್ದಾರೆ.

ಅಕ್ರಮದಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments