ಆಹಾರ ವಿತರಣೆ ಕೇಂದ್ರದಲ್ಲಿ ಗೋಲ್ ಮಾಲ್

Webdunia
ಮಂಗಳವಾರ, 31 ಜುಲೈ 2018 (20:36 IST)
ಆಹಾರ ವಿತರಣೆ ಕೇಂದ್ರದಲ್ಲಿ ಗೋಲ್ ಮಾಲ್ ನಡೆದಿದೆ. ಗೂಡ್ಸ್ ಗಾಡಿಯಲ್ಲಿ ಅಕ್ಕಿ ಸಾಗಿಸುವಾಗ ಕಳ್ಳರು ಸಿಕ್ಕಿಬಿದ್ದಿದ್ದಾರೆ.
 ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗಬ್ಬಲ್  ಗ್ರಾಮದ ಸೊಸೈಟಿಯಲ್ಲಿ ಘಟನೆ ನಡೆದಿದೆ. 

ಆಡಳಿತ ಮಂಡಳಿ ಹಾಗೂ ಗುಮಾಸ್ತ ಸೇರಿ ಬೇರೆಡೆಗೆ ಅಕ್ಕಿ ಮೂಟೆ ಸಾಗಿಸುತ್ತಿದ್ದರು. KA- 15 -8916 ಸಂಖ್ಯೆಯ ಗೂಡ್ಸ್ ಗಾಡಿಯಲ್ಲಿ ಸಾಗಿಸುತ್ತಿದ್ದ ಅಕ್ಕಿ ಮೂಟೆಗಳೊಂದಿಗೆ ಸಿಕ್ಕಿಬಿದ್ದಿದ್ದಾರೆ. 

ಅಕ್ಕಿ ಮೂಟೆಯನ್ನ ಗ್ರಾಮ ಪಂಚಾಯಿತಿ ಸದಸ್ಯರು ತಡೆಹಿಡಿದಿದ್ದಾರೆ. ಗ್ರಾ.ಪಂ ಸದಸ್ಯ ಕೃಷ್ಣಪ್ಪರ ಮೇಲೆ ಗೂಡ್ಸ್ ಗಾಡಿಯವರು ಹಲ್ಲೆ ನಡೆಸಿದ್ದಾರೆ. ಮೂವರು ಕಳ್ಳರ ಬೆದರಿಕೆ ನಡುವೆಯೂ ವಾಹನವನ್ನು ಕೃಷ್ಣಪ್ಪ ತಡೆಹಿಡಿದಿದ್ದಾರೆ.

ಅಕ್ರಮದಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments