Webdunia - Bharat's app for daily news and videos

Install App

ಗೋವಾಕ್ಕೆ ಹಾಲು, ತಕರಾರಿ ಪೂರೈಕೆ ಬಂದ್ ?

Webdunia
ಬುಧವಾರ, 12 ಡಿಸೆಂಬರ್ 2018 (18:38 IST)
ಗೋವಾ ರಾಜ್ಯದ ಮಾರುಕಟ್ಟೆಯಲ್ಲಿ ಕರ್ನಾಟಕದ  ಮೀನು ಮಾರಾಟಕ್ಕೆ ಪರವಾನಿಗೆ ನೀಡದಿದ್ದಲ್ಲಿ ಗೋವಾಕ್ಕೆ ಹಾಲು, ತರಕಾರಿ ಸರಬರಾಜು ಬಂದ್ ಮಾಡುವುದಾಗಿ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು ಎಚ್ಚರಿಕೆ ನೀಡಿದ್ದಾರೆ.

ಹೊರ ರಾಜ್ಯಗಳ ಮೀನುಗಳನ್ನು ಸಂಪೂರ್ಣವಾಗಿ ನಿಷೇಧಿಸಿರುವ ಗೋವಾ ಸರ್ಕಾರದ ಧೋರಣೆಯನ್ನು ಖಂಡಿಸಿ ಹೆದ್ದಾರಿ ತಡೆದು ಇಲ್ಲಿನ‌ ಮೀನುಗಾರರು  ಪ್ರತಿಭಟನೆ ನಡೆಸಿದ್ದರು. ಪರಿಣಾಮವಾಗಿ ಇನ್ಸುಲೇಟರ್ ಲಾರಿಯಲ್ಲಿ (ಶೀತಲಿಕರಣ ಹೊಂದಿರುವ ಲಾರಿ) ಎಫ್ ಡಿ ಎ ಪರವಾನಿಗೆ ಪತ್ರದೊಂದಿಗೆ ತಂದಿರುವ ಮೀನುಗಳನ್ನು ಮಾತ್ರ ಗೋವಾಕ್ಕೆ ಸಾಗಿಸಲು ಅವಕಾಶ ಕೆಲದಿನಗಳ ಕಾಲ ನೀಡಲಾಯಿತು. ಆದರೆ ಗೋವಾಕ್ಕೆ ಮೀನು ಲಾರಿಗಳು ಪ್ರವೇಶಿಸಿದ ನಂತರ ಲಾರಿಯಲ್ಲಿನ‌ ಲಕ್ಷಗಟ್ಟಲೇ ಬೆಲೆಬಾಳುವ ಮೀನುಗಳನ್ನು ತ್ಯಾಜ್ಯ ವಿಲೇವಾರಿ ಘಟಕಕ್ಕೆ ಹಾಕುವ ಮೂಲಕ ಅವಮಾನ ಮಾಡಿದ್ದಾರೆ.

ಇದಕ್ಕೆ ಪ್ರತ್ಯುತ್ತರವಾಗಿ ಮುಂದಿನ ದಿನಗಳಲ್ಲಿ ಗೋವಾ ರಾಜ್ಯಕ್ಕೆ ಅಗತ್ಯವಾಗಿರುವ ಹಾಲು, ತರಕಾರಿಗಳನ್ನು ಕರ್ನಾಟಕದಿಂದ ಸಾಗಿಸುವುದನ್ನು ಬಂದ್ ಮಾಡುವುದಾಗಿ ಮೀನುಗಾರರು  ಗೋವಾ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments