Webdunia - Bharat's app for daily news and videos

Install App

ನೀರು ಕುಡಿಯಲು ಹೋಗಿ ಕೊಡಕ್ಕೆ ಮುಖ ಸಿಲುಕಿಸಿಕೊಂಡು ಒದ್ದಾಡಿದ ಮೇಕೆ

Webdunia
ಗುರುವಾರ, 4 ಮೇ 2017 (12:37 IST)
ಕರ್ನಾಟಕದಲ್ಲಿ ಭೀಕರ ಬರಗಾಲ ಆವರಿಸಿದೆ.ಮನುಷ್ಯರ ಜೊತೆ ಪ್ರಾಣಿ ಪಕ್ಷಿಗಳೂ ಸಹ ನೀರಿಗಾಗಿ ಪರದಾಡುತ್ತಿವೆ. ನೀರಿಗಾಗಿ ಕೊಡವೊಂದಕ್ಕ ಮುಖ ಸಿಲುಕಿಸಿಕೊಂಡು ಮೇಕೆ ಒದ್ದಾಡಿದ ಘಟನೆ  ಗದಗ ಶಿರಹಟ್ಟಿ ತಾಲೂಕಿನ ಹುಲ್ಲೂರ ಗ್ರಾಮದಲ್ಲಿ ನಡೆದಿದೆ.

ಮೇಕೆ ಕೊಡದಲ್ಲಿ ಮುಖ ಸಿಲುಕಿಸಿಕೊಂಡು ಒದ್ದಾಡುತ್ತಿರುವ ದೃಶ್ಯವನ್ನ ಮೊಬೈಲ್`ಗಳಲ್ಲಿ ಸೆರೆ ಹಿಡಿಯಲಾಗಿದೆ. ಮೇಕೆ ಒದ್ದಾಡುತ್ತಿದ್ದದ್ದನ್ನ ಗಮನಿಸಿದ ವಿರೂಪಾಕ್ಷ ಎಂಬುವವರು ಮೇಕೆಯನ್ನ ರಕ್ಷಿಸಿದ್ದಾರೆ. ಜಿಲ್ಲೆಯಲ್ಲಿನ ನೀರಿನ ಹಾಹಾಕಾರಕ್ಕೆ ಈ ಘಟನೆ ಕನ್ನಡಿ ಹಿಡಿದಂತಿದೆ. ಕೊಡದಿಂದ ಹೊರ ಬಂದ ಕೂಡಲೇ ಪಾಪ ಮೇಕೆ ಬದುಕಿದೆಯಾ ಬಡ ಜೀವ ಎಂಬಂತೆ ಓಡಿಹೋಗಿದೆ. 

ರಾಜ್ಯದ ನೀರಿನ ಹಾಹಾಕಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಜನ-ಜಾನುವಾರುಗಳು ನೀರಿಗಾಗಿ ಪರದಾಡುತ್ತಿವೆ. ಹನಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಆದಷ್ಟು ಬೇಗ ಮಳೆ ಬರದಿದ್ದರೆ ಜನರ ಪಾಡು ದೇವರೇ ಬಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments