Webdunia - Bharat's app for daily news and videos

Install App

ನೀರು ಕುಡಿಯಲು ಹೋಗಿ ಕೊಡಕ್ಕೆ ಮುಖ ಸಿಲುಕಿಸಿಕೊಂಡು ಒದ್ದಾಡಿದ ಮೇಕೆ

Webdunia
ಗುರುವಾರ, 4 ಮೇ 2017 (12:37 IST)
ಕರ್ನಾಟಕದಲ್ಲಿ ಭೀಕರ ಬರಗಾಲ ಆವರಿಸಿದೆ.ಮನುಷ್ಯರ ಜೊತೆ ಪ್ರಾಣಿ ಪಕ್ಷಿಗಳೂ ಸಹ ನೀರಿಗಾಗಿ ಪರದಾಡುತ್ತಿವೆ. ನೀರಿಗಾಗಿ ಕೊಡವೊಂದಕ್ಕ ಮುಖ ಸಿಲುಕಿಸಿಕೊಂಡು ಮೇಕೆ ಒದ್ದಾಡಿದ ಘಟನೆ  ಗದಗ ಶಿರಹಟ್ಟಿ ತಾಲೂಕಿನ ಹುಲ್ಲೂರ ಗ್ರಾಮದಲ್ಲಿ ನಡೆದಿದೆ.

ಮೇಕೆ ಕೊಡದಲ್ಲಿ ಮುಖ ಸಿಲುಕಿಸಿಕೊಂಡು ಒದ್ದಾಡುತ್ತಿರುವ ದೃಶ್ಯವನ್ನ ಮೊಬೈಲ್`ಗಳಲ್ಲಿ ಸೆರೆ ಹಿಡಿಯಲಾಗಿದೆ. ಮೇಕೆ ಒದ್ದಾಡುತ್ತಿದ್ದದ್ದನ್ನ ಗಮನಿಸಿದ ವಿರೂಪಾಕ್ಷ ಎಂಬುವವರು ಮೇಕೆಯನ್ನ ರಕ್ಷಿಸಿದ್ದಾರೆ. ಜಿಲ್ಲೆಯಲ್ಲಿನ ನೀರಿನ ಹಾಹಾಕಾರಕ್ಕೆ ಈ ಘಟನೆ ಕನ್ನಡಿ ಹಿಡಿದಂತಿದೆ. ಕೊಡದಿಂದ ಹೊರ ಬಂದ ಕೂಡಲೇ ಪಾಪ ಮೇಕೆ ಬದುಕಿದೆಯಾ ಬಡ ಜೀವ ಎಂಬಂತೆ ಓಡಿಹೋಗಿದೆ. 

ರಾಜ್ಯದ ನೀರಿನ ಹಾಹಾಕಾರಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಜನ-ಜಾನುವಾರುಗಳು ನೀರಿಗಾಗಿ ಪರದಾಡುತ್ತಿವೆ. ಹನಿ ಹನಿ ನೀರಿಗೂ ತತ್ವಾರ ಶುರುವಾಗಿದೆ. ಆದಷ್ಟು ಬೇಗ ಮಳೆ ಬರದಿದ್ದರೆ ಜನರ ಪಾಡು ದೇವರೇ ಬಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments