ಬೀದಿ ನಾಯಿಗಳಿಗೆ ಆಹಾರವಾಗುತ್ತಿರುವ ಮೇಕೆ ಮರಿಗಳು!

Webdunia
ಗುರುವಾರ, 26 ಜುಲೈ 2018 (17:48 IST)
ಬೀದಿನಾಯಿಗಳ ಹಾವಳಿಗೆ ಕುರಿ ಸೇರಿದಂತೆ ಐದು ಮೇಕೆಗಳು ಬಲಿಯಾದ ಘಟನೆ ಗದಗ ನಗರದ ಒಕ್ಕಲಗೇರಿಯ 21 ನೇ ವಾರ್ಡ್ ನಲ್ಲಿ ನಡೆದಿದೆ. ಕಳೆದ ಕೆಲ ದಿನಗಳಿಂದ ಮನೆಯ ಹೊರಾಂಗಣದಲ್ಲಿನ ಗುಡಿಸಲಿನಲ್ಲಿ ಕಟ್ಟಲಾದ ಆಡುಗಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸುತ್ತಿವೆ. ಕಳೆದ ಎರಡು ದಿನದ ಹಿಂದೆ ಎರಡು ಮೇಕೆ ಮರಿಗಳನ್ನು ಬೀದಿ ನಾಯಿಗಳು ತಿಂದು ಹಾಕಿದ್ದವು. ಬಗ್ಗೆ ಸ್ಥಳೀಯರು ನಗರಸಭೆಯ ಗಮನಕ್ಕೆ ತಂದಿರಲಿಲ್ಲ. ಆದ್ರೆ ಮತ್ತೆ ಅದೇ ರೀತಿಯ ಘಟನೆಗಳು ಮುಂದುವರೆದು ಸ್ಥಳೀಯರು ತೊಂದರೆಗೀಡಾಗಿದ್ದಾರೆ.

ನಮ್ಮಂತ ಕೂಲಿ ಮಾಡೋ ಬಡವರು ಮೇಕೆ, ಕುರಿ ಸಾಕಿ ಉಪಜೀವನ ಮಾಡುತ್ತೇವೆ. ಆದ್ರೆ ರೀತಿ ಬೀದಿನಾಯಿಗಳ ಹಾವಳಿಗೆ ಇರೋ ಬರೋ ಮೇಕೆಗಳು ಸತ್ತು ಹೋದ್ರೆ ನಮ್ಮ ಜೀವನ ತೀರಾ ಸಂಕಷ್ಟಕ್ಕೆ ಸಿಲುಕುತ್ತೆ. ಜತೆಗೆ ಪ್ರದೇಶದಲ್ಲಿ ಸಾಕಷ್ಟು ಕಸ ಬೆಳೆದಿದ್ದು, ಸಣ್ಣ ಮಕ್ಕಳು  ಆಟವಾಡಲು ಹೋಗುತ್ತಿರುತ್ತಾರೆ.

ಸಂದರ್ಭದಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸುವ ಸಂಭವವಿದೆ. ಹೀಗಾಗಿ ನಗರಸಭೆ ಅಧಿಕಾರಿಗಳು ಕೂಡಲೇ 21 ನೇ ವಾರ್ಡ್ ಸ್ವಚ್ಛತೆ ಬಗ್ಗೆ ಗಮನಹರಿಸಿಬೇಕು. ಜತೆಗೆ ಬೀದಿ ನಾಯಿಗಳ ಹಾವಳಿ ತಪ್ಪಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments