ಮೇಕೆದಾಟು : ಪಾದಯಾತ್ರೆಯಲ್ಲಿ ನಿಯಮ ಉಲ್ಲಂಘನೆ

Webdunia
ಸೋಮವಾರ, 23 ಮೇ 2022 (13:55 IST)
ಬೆಂಗಳೂರು : ಕೊರೊನಾ ನಿಯಮ ಉಲ್ಲಂಘಿಸಿ ಮೇಕೆದಾಟು ಪಾದಯಾತ್ರೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಮೇ 24 ರಂದು ಅಂದರೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. 

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 9 ರಂದು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ‘ಮೇಕೆದಾಟು ಪಾದಯಾತ್ರೆ’ ನಡೆಸಿದ್ದರು.

ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದ ಸಂದರ್ಭದಲ್ಲೂ ಪಾದಯಾತ್ರೆ ಹಮ್ಮಿಕೊಂಡಿದ್ದ ವಿಚಾರ ಹೈಕೋರ್ಟ್ವರೆಗೂ ತಲುಪಿತ್ತು. ಹೈಕೋರ್ಟ್ ನಿರ್ದೇಶನ ಆಧರಿಸಿ ಜ.13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಕೊನೆಗೊಳಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

Karnataka Weather: ಇಂದು ರಾಜ್ಯದಲ್ಲಿ ಮಳೆಯಿರುತ್ತಾ, ಹವಾಮಾನ ಬದಲಾವಣೆ ಗಮನಿಸಿ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ಮುಂದಿನ ಸುದ್ದಿ
Show comments