Webdunia - Bharat's app for daily news and videos

Install App

ಮೇಕೆದಾಟು ಪಾದಯಾತ್ರೆಗೆ ಬೇಕ್!

Webdunia
ಗುರುವಾರ, 3 ಮಾರ್ಚ್ 2022 (09:02 IST)
ಬೆಂಗಳೂರು : ಕಾಂಗ್ರೆಸ್ನ ಮೇಕೆದಾಟು ಪಾದಯಾತ್ರೆಗೆ ಇಂದು ಕೊನೆಯ ದಿನವಾಗಿದೆ.
 
ಈ ಮೂಲಕ 5 ದಿನದ ಪಾದಯಾತ್ರೆಗೆ ಇಂದು ಬೇಕ್ ಬೀಳಲಿದೆ. ಕೊನೆಯ ದಿನ ಇಂದು ಬೃಹತ್ ಸಮಾವೇಶ ಅಂತಿಮ ಪಾದಯಾತ್ರೆ ನಡೆಯಲಿದ್ದು, ನಗರದಲ್ಲಿಂದು ಮೆಗಾ ಟ್ರಾಫಿಕ್ ಜಾಮ್ ಆಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಬಳ್ಳಾರಿ ರಸ್ತೆ, ಮಲ್ಲೇಶ್ವರಂ, ಮೆಜೆಸ್ಟಿಕ್, ಚಾಮರಾಜಪೇಟೆ, ಬಸವನಗುಡಿ ಕಡೆ ಜಾಮ್ ಆಗುವ ಸಾಧ್ಯತೆಗಳಿವೆ. ಬೆಳಗ್ಗೆ 9.30ಗೆ ಪ್ಯಾಲೆಸ್ ಗ್ರೌಂಡ್ ನಿಂದ ಪಾದಯಾತ್ರೆ ಆರಂಭವಾಗಲಿದೆ.

ನಂತರ ಕಾವೇರಿ ಥಿಯೇಟರ್, ಸ್ಯಾಂಕಿ ಟ್ಯಾಂಕ್, 18ನೇ ಕ್ಲಾಸ್, ಮೀಶ್ವರಂ, ಮಾರ್ಗೋಸಾ ರಸ್ತೆ, ಕೆ.ಸಿ. ಜನರಲ್ ಆಸ್ಪತ್ರೆ, ಲಿಂಕ್ ರಸ್ತೆ, ಶೇಷಾದ್ರಿಪುರಂ, ರಾಜೀವ್ ಗಾಂಧಿ ಪ್ರತಿಮೆ ಫ್ಲಾಟ್ಫಾರಂ ರಸ್ತೆಯಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಕಾಟನ್ಪೇಟೆ ಮುಖ್ಯರಸ್ತೆ, ಬ್ರಿಯಾಂಡ್ ಸರ್ಕಲ್, ರಾಯನ್ ಸರ್ಕಲ್ ಹಾಗೂ ಈದ್ಗಾ ಮೈದಾನದಲ್ಲಿ ಕೊನೆಯಾಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments