Webdunia - Bharat's app for daily news and videos

Install App

ನೀವು ಚಪ್ಪರಿಸಿ ತಿನ್ನುವ ಗೋಬಿ ಮಂಚೂರಿಗೆ ಕರ್ನಾಟಕದಲ್ಲಿ ನಿಷೇಧ

Krishnaveni K
ಸೋಮವಾರ, 11 ಮಾರ್ಚ್ 2024 (10:13 IST)
Photo Courtesy: Twitter
ಬೆಂಗಳೂರು: ನೀವು ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗೆ ಇನ್ನು ರಾಜ್ಯದಲ್ಲಿ ನಿಷೇಧ ಹೇರುವ ಸಾಧ‍್ಯತೆಯಿದೆ. ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಸುಳಿವು ನೀಡಿದ್ದಾರೆ.

ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಅಂಶ ಮತ್ತು ಬಣ್ಣ ಮಿಶ್ರಣ ಮಾಡಲಾಗುತ್ತದೆ ಎಂಬುದು ಬೆಳಕಿಗೆ ಬಂದಿದೆ. ಈ ಅಸುರಕ್ಷಿತ ರಾಸಾಯನಿಕಗಳನ್ನು ಬಳಸದಂತೆ ಆರೋಗ್ಯ ಇಲಾಖೆ ಕಡಿವಾಣ ಹಾಕಲು ಮುಂದಾಗಿದೆ. ಈ ಬಗ್ಗೆ ಸದ್ಯದಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ವಿಭಾಗವು ಈಗಾಗಲೇ ಈ ಎರಡೂ ಆಹಾರ ವಸ್ತುಗಳ ಸ್ಯಾಂಪಲ್ ಪರೀಕ್ಷೆ ಮಾಡಿದೆ. ಈ ಮೂಲಕ ಆರೋಗ್ಯಕ್ಕೆ ಹಾನಿಕಾರಕವಾದ ಅಂಶ ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಂದೇ ಆರೋಗ್ಯ ಸಚಿವರು ಈ ಬಗ್ಗೆ ಘೋಷಣೆ ಹೊರಡಿಸಲಿದ್ದಾರೆ.

ಈಗಾಗಲೇ ಪುದುಚೇರಿಯಲ್ಲಿ ಕಾಟನ್ ಕಾಂಡಿಗೆ ಅಸುರಕ್ಷಿತ ರಾಸಾಯನಿಕ ಬಳಸಲಾಗುತ್ತದೆ ಎಂಬ ಕಾರಣಕ್ಕೆ ನಿಷೇಧ ಹೇರಲಾಗಿದೆ. ಇದೀಗ ಕರ್ನಾಟಕದಲ್ಲೂ ಇದೇ ಕ್ರಮ ಕೈಗೊಳ್ಳುವ ಸಾಧ‍್ಯತೆಯಿದೆ. ಹೀಗಾಗಿ ಗೋಬಿ ಮಂಚೂರಿ ಸಿಕ್ಕ ಸಿಕ್ಕಲ್ಲಿ ತಿನ್ನುವ ಮೊದಲು ಹುಷಾರು!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments