ಮಹಿಷನೆಂಬ ದೆವ್ವವನ್ನು ದೇವರು ಮಾಡುತ್ತಿದ್ದಾರೆ: ಪ್ರತಾಪ್ ಸಿಂಹ ಆಕ್ರೋಶ

Sampriya
ಭಾನುವಾರ, 29 ಸೆಪ್ಟಂಬರ್ 2024 (10:58 IST)
Photo Courtesy X
ಮೈಸೂರು: ಮಹಿಷ ಮಂಡಲೋತ್ಸವ ವರ್ಸಸ್ ಚಾಮುಂಡಿ ಚಲೋ ನಡುವಿನ ಸಂಘರ್ಷದಿಂದಾಗಿ ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮಹಿಷ ದಸರಾ ಆಚರಣಾ ಸಮಿತಿಯು ಇಂದು ಆಚರಣೆಗೆ ಕರೆ ನೀಡಿದ್ದರಿಂದ ಈ ವೇಳೆ ಘರ್ಷಣೆಯಾಗುವ ಹಿನ್ನೆಲೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಹಿಷಾ ದಸರಾ ಆಚರಣೆ ಹಿನ್ನೆಲೆ ಚಾಮುಂಡಿಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಪುರಭವನದ ಹೊರಾವರಣದಲ್ಲಿ ಮಹಿಷಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ಇನ್ನೂ ಮಹಿಷಾ ದಸರಾ ಆಚರಣೆಗೆ ಮಾಜಿ ಸಂಸದ ಪ್ರತಾ‍ಪ್ ಸಿಂಹ್ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದು, ಬೆಟ್ಟದಲ್ಲಿ ಮಹಿಷನಿಗೆ ಪುಷ್ಪಾರ್ಷನೆ, ಬನ್ನಿ ನೋಡೇ ಬಿಡೋಣ ಎಂದು ಸವಾಲು ಹಾಕಿದ್ದರು.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಪ್ರತಾಪ್ ಸಿಂಹ್ ಅವರು, ಮಹಿಷನೆಂಬ ದೆವ್ವವನ್ನು ದೇವರು ಮಾಡಲು, ದೇವಿಯನ್ನು ದೆವ್ವಮಾಡಲು ಇವರು ಹೊರಟಿದ್ದಾರೆ? ಇನ್ನೊಬ್ಬರ ನಂಬಿಕೆಗೆ, ಭಾವನೆಗೆ ನೋವುಂಟು ಮಾಡಲು ಸಂವಿಧಾನದ ಯಾವ ಭಾಗದಲ್ಲಿ ಅವಕಾಶವಿದೆ? ಮಹಿಷನ ಫೋಟೋವನ್ನು ಮನೆಯಲ್ಲಿಟ್ಟುಕೊಂಡು, ನಿನ್ನಂಥ ಮಗನನ್ನು ಕೊಡು ಎಂದು ನೀವು ನಿತ್ಯ ಆರಾಧನೆ ಮಾಡಲು ನಮ್ಮ ತಕರಾರು ಏನೂ ಇಲ್ಲ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments