Webdunia - Bharat's app for daily news and videos

Install App

ತುಳುನಾಡಿನ ದೈವ, ದೇವರ ಮೊರೆ ಹೋದ ಹೆಚ್‌ಡಿಡಿ

Webdunia
ಮಂಗಳವಾರ, 2 ಮೇ 2023 (09:27 IST)
ಮಂಗಳೂರು : ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದ್ದು ಯಾರು ಶಾಸಕರಾಗುತ್ತಾರೆ, ಯಾವ ಪಕ್ಷಕ್ಕೆ ಬಹುಮತ ಬರುತ್ತೆ ಅನ್ನೋ ಲೆಕ್ಕಾಚಾರ ನಡೆಯುತ್ತಿದೆ.
 
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ಡಿ ದೇವೆಗೌಡ ಮಾತ್ರ ಈ ಬಾರಿ ತನ್ನ ಮಗನನ್ನು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಬೇಕೆಂಬ ಛಲದಲ್ಲಿ ಇದ್ದಾರೆ. ಇದಕ್ಕೆಲ್ಲ ದೈವಬಲ ಬೇಕೆಂಬ ಕಾರಣಕ್ಕಾಗಿ ಇದೀಗ ದೈವ ದೇವರ ನೆಲೆಬೀಡು ಪರಶುರಾಮ ಸೃಷ್ಟಿಯ ತುಳುನಾಡಿನ ಮಣ್ಣಿಗೆ ಮಣ್ಣಿನ ಮಗ ಕಾಲಿಟ್ಟಿದ್ದಾರೆ.

ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ಜೆಡಿಎಸ್ಗೆ ನೆಲೆ ಇಲ್ಲದಿದ್ದರೂ ಇಲ್ಲಿ ಕೆಲವು ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಜೆಡಿಎಸ್ ವರಿಷ್ಠ ದೇವೇಗೌಡ ಇಲ್ಲಿನ ದೈವ ದೇವರ ಮೊರೆ ಹೋಗಿದ್ದಾರೆ. ತನ್ನ ಮಗನನ್ನು ಈ ಬಾರಿ ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡಿಸುವಂತೆ ದೈವ ದೇವರಲ್ಲಿ ಪ್ರಾರ್ಥಿಸಲು ಮಂಗಳೂರಿಗೆ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments